ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

Published : Nov 22, 2022, 11:25 PM IST

 ಪಂಪ್‌ವೆಲ್‌ನಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್, ಶಾರೀಖ್ ಸಂಚು ಬಯಲು, ಗ್ರರ ಅಡಗುತಾಣವಾಗುತ್ತಿದೆಯಾ ಶಿವಮೊಗ್ಗದ ತೀರ್ಥಹಳ್ಳಿ, ಮಂಗಳೂರು ಸ್ಫೋಟ ಹಿಂದೂ ತಲೆಗೆ ಕಟ್ಟಲು ಪ್ಲಾನ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಳೆದ 3 ವರ್ಷದಿಂದ ತಲೆ ತಪ್ಪಿಸಿಕೊಂಡಿರುವ ಉಗ್ರ ಮತೀನ್ ಹುಡುಕಿ ಕೊಟ್ಟವರಿಗೆ NIA ಮೂರು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 2019ರಲ್ಲಿ ತಮಿಳುನಾಡಿನ ಆರ್‌ಎಸ್‌ಎಸ್ ನಾಯಕನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ಬಳಿಕ ಮತೀನ್ ನಾಪತ್ತೆಯಾಗಿದ್ದಾನೆ. ಬಳಿಕ ಕೊಯಮತ್ತೂರು ಸ್ಫೋಟ, ಇದೀಗ ಮಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣ ಮಾಸ್ಟರ್ ಮೈಂಡ್ ಆಗಿ ಮತೀನ್ ಕೆಲಸ ಮಾಡಿರುವ ಶಂಕೆ ಬಲಗೊಳ್ಳುತ್ತಿದೆ. ಆದರೆ ಈ ಮತೀನ್ ತಂದೆ ನಿವೃತ್ತ ಯೋಧರಾಗಿದ್ದಾರೆ. ಮತೀನ್ ಚಿಕ್ಕ ತಪ್ಪು ಮಾಡಿಲ್ಲ. ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಪೋಷಕರು ಗ್ರೀನ್ ಸರ್ಟಿಫಿಕೇಟ್ ನೀಡಿದ್ದಾರೆ. ಇತ್ತ  ಮಂಗಳೂರು ಬ್ಲಾಸ್ಟ್ ಪ್ರಕರಣದ ಉಗ್ರ ಶಾರೀಖ್ ಹಿಂದೂ ಬಟ್ಟೆ, ಹಿಂದೂ ದಾರ, ಮೊಬೈಲ್‌ನಲ್ಲಿ ಶಿವನಫೋಟೋ ಇಟ್ಟುಕೊಂಡಿದ್ದ. ಈ ಮೂಲಕ ಈ ಪ್ರಕರಣವನ್ನು ಹಿಂದೂಗಳ ತಲೆಗೆ ಕಟ್ಟಲು ಮಾಸ್ಟರ್ ಪ್ಲಾನ್ ರೆಡಿಯಾಗಿತ್ತು.  
 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more