ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

Published : Nov 22, 2022, 11:25 PM IST

 ಪಂಪ್‌ವೆಲ್‌ನಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್, ಶಾರೀಖ್ ಸಂಚು ಬಯಲು, ಗ್ರರ ಅಡಗುತಾಣವಾಗುತ್ತಿದೆಯಾ ಶಿವಮೊಗ್ಗದ ತೀರ್ಥಹಳ್ಳಿ, ಮಂಗಳೂರು ಸ್ಫೋಟ ಹಿಂದೂ ತಲೆಗೆ ಕಟ್ಟಲು ಪ್ಲಾನ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಳೆದ 3 ವರ್ಷದಿಂದ ತಲೆ ತಪ್ಪಿಸಿಕೊಂಡಿರುವ ಉಗ್ರ ಮತೀನ್ ಹುಡುಕಿ ಕೊಟ್ಟವರಿಗೆ NIA ಮೂರು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 2019ರಲ್ಲಿ ತಮಿಳುನಾಡಿನ ಆರ್‌ಎಸ್‌ಎಸ್ ನಾಯಕನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ಬಳಿಕ ಮತೀನ್ ನಾಪತ್ತೆಯಾಗಿದ್ದಾನೆ. ಬಳಿಕ ಕೊಯಮತ್ತೂರು ಸ್ಫೋಟ, ಇದೀಗ ಮಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣ ಮಾಸ್ಟರ್ ಮೈಂಡ್ ಆಗಿ ಮತೀನ್ ಕೆಲಸ ಮಾಡಿರುವ ಶಂಕೆ ಬಲಗೊಳ್ಳುತ್ತಿದೆ. ಆದರೆ ಈ ಮತೀನ್ ತಂದೆ ನಿವೃತ್ತ ಯೋಧರಾಗಿದ್ದಾರೆ. ಮತೀನ್ ಚಿಕ್ಕ ತಪ್ಪು ಮಾಡಿಲ್ಲ. ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಪೋಷಕರು ಗ್ರೀನ್ ಸರ್ಟಿಫಿಕೇಟ್ ನೀಡಿದ್ದಾರೆ. ಇತ್ತ  ಮಂಗಳೂರು ಬ್ಲಾಸ್ಟ್ ಪ್ರಕರಣದ ಉಗ್ರ ಶಾರೀಖ್ ಹಿಂದೂ ಬಟ್ಟೆ, ಹಿಂದೂ ದಾರ, ಮೊಬೈಲ್‌ನಲ್ಲಿ ಶಿವನಫೋಟೋ ಇಟ್ಟುಕೊಂಡಿದ್ದ. ಈ ಮೂಲಕ ಈ ಪ್ರಕರಣವನ್ನು ಹಿಂದೂಗಳ ತಲೆಗೆ ಕಟ್ಟಲು ಮಾಸ್ಟರ್ ಪ್ಲಾನ್ ರೆಡಿಯಾಗಿತ್ತು.  
 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more