ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

ನಮ್ ಮಗ ಹಂಗಿಲ್ಲ, ತಪ್ಪೇ ಮಾಡಿಲ್ಲ, ಮೋಸ್ಟ್ ವಾಂಟೆಡ್ ಉಗ್ರ ಮತೀನ್ ಪೋಷಕರ ಪ್ರತಿಕ್ರಿಯೆ!

Published : Nov 22, 2022, 11:25 PM IST

 ಪಂಪ್‌ವೆಲ್‌ನಲ್ಲಿ ಬ್ಲಾಸ್ಟ್ ಮಾಡಲು ಪ್ಲಾನ್, ಶಾರೀಖ್ ಸಂಚು ಬಯಲು, ಗ್ರರ ಅಡಗುತಾಣವಾಗುತ್ತಿದೆಯಾ ಶಿವಮೊಗ್ಗದ ತೀರ್ಥಹಳ್ಳಿ, ಮಂಗಳೂರು ಸ್ಫೋಟ ಹಿಂದೂ ತಲೆಗೆ ಕಟ್ಟಲು ಪ್ಲಾನ್ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಕಳೆದ 3 ವರ್ಷದಿಂದ ತಲೆ ತಪ್ಪಿಸಿಕೊಂಡಿರುವ ಉಗ್ರ ಮತೀನ್ ಹುಡುಕಿ ಕೊಟ್ಟವರಿಗೆ NIA ಮೂರು ಲಕ್ಷ ರೂಪಾಯಿ ಬಹುಮಾನ ಘೋಷಿಸಿದೆ. 2019ರಲ್ಲಿ ತಮಿಳುನಾಡಿನ ಆರ್‌ಎಸ್‌ಎಸ್ ನಾಯಕನ ಹತ್ಯೆಯಲ್ಲಿ ಮತೀನ್ ಹೆಸರು ಕೇಳಿ ಬಂದಿತ್ತು. ಬಳಿಕ ಮತೀನ್ ನಾಪತ್ತೆಯಾಗಿದ್ದಾನೆ. ಬಳಿಕ ಕೊಯಮತ್ತೂರು ಸ್ಫೋಟ, ಇದೀಗ ಮಂಗಳೂರಿನಲ್ಲಿ ನಡೆದ ಬ್ಲಾಸ್ಟ್ ಪ್ರಕರಣ ಮಾಸ್ಟರ್ ಮೈಂಡ್ ಆಗಿ ಮತೀನ್ ಕೆಲಸ ಮಾಡಿರುವ ಶಂಕೆ ಬಲಗೊಳ್ಳುತ್ತಿದೆ. ಆದರೆ ಈ ಮತೀನ್ ತಂದೆ ನಿವೃತ್ತ ಯೋಧರಾಗಿದ್ದಾರೆ. ಮತೀನ್ ಚಿಕ್ಕ ತಪ್ಪು ಮಾಡಿಲ್ಲ. ನಮ್ಮ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಎಂದು ಪೋಷಕರು ಗ್ರೀನ್ ಸರ್ಟಿಫಿಕೇಟ್ ನೀಡಿದ್ದಾರೆ. ಇತ್ತ  ಮಂಗಳೂರು ಬ್ಲಾಸ್ಟ್ ಪ್ರಕರಣದ ಉಗ್ರ ಶಾರೀಖ್ ಹಿಂದೂ ಬಟ್ಟೆ, ಹಿಂದೂ ದಾರ, ಮೊಬೈಲ್‌ನಲ್ಲಿ ಶಿವನಫೋಟೋ ಇಟ್ಟುಕೊಂಡಿದ್ದ. ಈ ಮೂಲಕ ಈ ಪ್ರಕರಣವನ್ನು ಹಿಂದೂಗಳ ತಲೆಗೆ ಕಟ್ಟಲು ಮಾಸ್ಟರ್ ಪ್ಲಾನ್ ರೆಡಿಯಾಗಿತ್ತು.  
 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more