ಸತ್ತು ಹೋಗು ಮೋದಿ; ರೈತ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷವಾಕ್ಯ!

ಸತ್ತು ಹೋಗು ಮೋದಿ; ರೈತ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷವಾಕ್ಯ!

Published : Dec 13, 2020, 09:20 PM IST

ರೈತ ಪ್ರತಿಭಟನೆ ದಿಕ್ಕು ತಪ್ಪುತ್ತಿದೆ ಅನ್ನೋ ಆರೋಪಗಳು ಬಲವಾಗಿ ಕೇಳಿಬರುತ್ತಿದೆ. ಇತ್ತೀಚೆಗೆ ಪ್ರತಿಭಟನೆ, ಘೋಷವಾಕ್ಯ, ಪ್ಲೇಕಾರ್ಡ್, ಬೇಡಿಕೆಗಳನ್ನು ನೋಡಿದರೆ ಹಾದಿ ತಪ್ಪುತ್ತಿದೆ ಅನ್ನೋದನ್ನು ಪುಷ್ಠೀಕರಿಸುತ್ತದೆ. ಇದೀಗ ದೆಹಲಿ ಗಡಿ ಭಾಗದಲ್ಲಿ ನಡೆಯತ್ತಿರುವ ರೈತ ಪ್ರತಭಟನೆಯಲ್ಲಿ ಪಾಲ್ಗೊಂಡಿರುವ ಕಮ್ಯೂನಿಸ್ಟ್ ಪಕ್ಷದ ಮಹಿಳಾ ಮಣಿಗಳು ವಿವಾದಾತ್ಮಕ ಹಾಡು ಹಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಸತ್ತು ಹೋಗು ನೀ  ಎಂಬ ಘೋಷವಾಕ್ಯ ಹಾಡಿದ್ದಾರೆ.

ರೈತ ಪ್ರತಿಭಟನೆ ದಿಕ್ಕು ತಪ್ಪುತ್ತಿದೆ ಅನ್ನೋ ಆರೋಪಗಳು ಬಲವಾಗಿ ಕೇಳಿಬರುತ್ತಿದೆ. ಇತ್ತೀಚೆಗೆ ಪ್ರತಿಭಟನೆ, ಘೋಷವಾಕ್ಯ, ಪ್ಲೇಕಾರ್ಡ್, ಬೇಡಿಕೆಗಳನ್ನು ನೋಡಿದರೆ ಹಾದಿ ತಪ್ಪುತ್ತಿದೆ ಅನ್ನೋದನ್ನು ಪುಷ್ಠೀಕರಿಸುತ್ತದೆ. ಇದೀಗ ದೆಹಲಿ ಗಡಿ ಭಾಗದಲ್ಲಿ ನಡೆಯತ್ತಿರುವ ರೈತ ಪ್ರತಭಟನೆಯಲ್ಲಿ ಪಾಲ್ಗೊಂಡಿರುವ ಕಮ್ಯೂನಿಸ್ಟ್ ಪಕ್ಷದ ಮಹಿಳಾ ಮಣಿಗಳು ವಿವಾದಾತ್ಮಕ ಹಾಡು ಹಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಸತ್ತು ಹೋಗು ನೀ  ಎಂಬ ಘೋಷವಾಕ್ಯ ಹಾಡಿದ್ದಾರೆ.

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್