ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

Published : Jul 14, 2024, 05:02 PM ISTUpdated : Jul 14, 2024, 05:03 PM IST


ನಿತಿನ್ ಗಡ್ಕರಿ, ಮೋದಿ ನಡುವಿನ ಸಂಬಂಧ ಸರಿ ಇಲ್ಲವಾ..? 
RSS ಸಂಘಟನೆಗೆ ಮುಂದೆ ಮೋದಿಯ ಅವಶ್ಯಕತೆ ಇಲ್ಲವಾ..? 
RSS ಬೆಂಬಲ ಬೇಡದಿರುವಷ್ಟು BJP ಎತ್ತರಕ್ಕೆ ಬೆಳೆದಿದೆಯಾ..?

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದು ಈಗ ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಲೋಕಸಭಾ ಚುನಾವಣೆ (Lok Sabha election) ನಂತರ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದಂತಿದೆ. ಬಿಜೆಪಿ ನಾಯಕರಿಗೆ ಅಹಂಕಾರವೆಂದು ಆರ್‌ಎಸ್‌ಎಸ್ ನಾಯಕರು ಹೇಳ್ತಿದ್ದಾರೆ. ಆರ್‌ಎಸ್‌ಎಸ್‌ನ(RSS) ಅವಶ್ಯತೆ ನಮಗೆ ಬೇಕಾಗಿಲ್ಲವೆಂದು ಬಿಜೆಪಿ(BJP) ನಾಯಕರು ಹೇಳ್ತಿದ್ದಾರೆ. ಬಿಜೆಪಿ ಪಕ್ಷದ ಹುಟ್ಟಿಗೆ ಕಾರಣವೇ ಆರ್‌ಎಸ್‌ಎಸ್‌ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಬಿಜೆಪಿ ಒಂದು ರಾಜಕೀಯ ಪಕ್ಷವಾದರು ಸಹ, ಆರ್‌ಎಸ್‌ಎಸ್‌ ಸಿದ್ಧಾಂತಗಳ ಮೇಲೆ ನಿಂತಿರುವ ಪಕ್ಷ. ಹಾಗೆನೇ ಬಿಜೆಪಿ ಪಕ್ಷ ಮೊದಲಿನಿಂದಲೂ ಆರ್‌ಎಸ್‌ಎಸ್‌ ಕಂಟ್ರೋಲ್‌ನಲ್ಲಿ ಇದ್ದುಕೊಂಡೇ ಬಂದಿದೆ. ಆದ್ರೆ ಈಗ ಅದೆಲ್ಲವೂ ಬದಲಾಗುತ್ತಿದೆ ಅನ್ನೋ ಸುಳಿವು ಸಿಗುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈಗ ಬಿಜೆಪಿ ವರ್ಸಸ್ ಆರ್‌ಎಸ್‌ಎಸ್‌ ಆಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಯಾಕೆಂದ್ರೆ ಇತ್ತೀಚಿಗೆ ಆರ್‌ಎಸ್‌ಎಸ್‌ ನಾಯಕರಿಗು ಮತ್ತು ಮೋದಿಗೂ(Narendra Modi) ಹೊಂದಾಣಿಕೆ ಆಗ್ತಿಲ್ಲವಂತೆ. ಮೋದಿ ಆರ್‌ಎಸ್‌ಎಸ್‌ ಮಾತು ಕೇಳ್ತಿಲ್ಲವಂತೆ, ನಿಧಾನಕ್ಕೆ ಪಕ್ಷದಿಂದ ಆರ್‌ಎಸ್‌ಎಸ್‌ ಅನ್ನು ದೂರ ಇಡುತ್ತಿದ್ದಾರೆಂಬ ಆರೋಪಗಳು ಮೋದಿ ಮೇಲೆ ಕೇಳಿ ಬರುತ್ತಿವೆ. ಹಾಗೆನೇ ಮೋದಿಯ ಈ ನಡವಳಿಕೆಯಿಂದ ಆರ್‌ಎಸ್‌ಎಸ್‌ ನಾಯಕರು ಮೋದಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  Chitradurga Murder: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿದ ಗೆಳೆಯ..! ಬೆಸ್ಟ್ ಫ್ರೆಂಡ್ ಮುಗಿಸಲು ಕಾರಣ ಅವಳು..!

19:50Suvarna Special: ನನ್ನವರು ಯಾರೂ ಇಲ್ಲ, ದೀದಿ ಕಟ್ಟಿದ ದಶಕದ ಕೋಟೆ ಒಂದೇ ಏಟಿಗೆ ಛಿದ್ರ
21:25ಮಧ್ಯಪ್ರಾಚ್ಯ ಯುದ್ಧ ನಡುವೆ ಭಾರತ ಟಾರ್ಗೆಟ್, ಟ್ರಂಪ್ ಎಡವಟ್ಟಿಗೆ ಮೋದಿ ಸರ್ಕಾರ ಮಾಡಿದ್ದೇನು?
24:27ನೆಹರು ದಾಖಲೆ ಮುರಿದ ಮೋದಿ ಸುದೀರ್ಘ ಆಡಳಿತ, 3 ಬಾರಿ ಜನಾದೇಶ, ಕದಲದ ಮೋದಿ ಸಿಂಹಾಸನ, ಹೇಗಿತ್ತು 4398 ದಿನಗಳ ಆಡಳಿತ?
24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
Read more