ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

Published : Jul 14, 2024, 05:02 PM ISTUpdated : Jul 14, 2024, 05:03 PM IST


ನಿತಿನ್ ಗಡ್ಕರಿ, ಮೋದಿ ನಡುವಿನ ಸಂಬಂಧ ಸರಿ ಇಲ್ಲವಾ..? 
RSS ಸಂಘಟನೆಗೆ ಮುಂದೆ ಮೋದಿಯ ಅವಶ್ಯಕತೆ ಇಲ್ಲವಾ..? 
RSS ಬೆಂಬಲ ಬೇಡದಿರುವಷ್ಟು BJP ಎತ್ತರಕ್ಕೆ ಬೆಳೆದಿದೆಯಾ..?

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದು ಈಗ ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಲೋಕಸಭಾ ಚುನಾವಣೆ (Lok Sabha election) ನಂತರ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದಂತಿದೆ. ಬಿಜೆಪಿ ನಾಯಕರಿಗೆ ಅಹಂಕಾರವೆಂದು ಆರ್‌ಎಸ್‌ಎಸ್ ನಾಯಕರು ಹೇಳ್ತಿದ್ದಾರೆ. ಆರ್‌ಎಸ್‌ಎಸ್‌ನ(RSS) ಅವಶ್ಯತೆ ನಮಗೆ ಬೇಕಾಗಿಲ್ಲವೆಂದು ಬಿಜೆಪಿ(BJP) ನಾಯಕರು ಹೇಳ್ತಿದ್ದಾರೆ. ಬಿಜೆಪಿ ಪಕ್ಷದ ಹುಟ್ಟಿಗೆ ಕಾರಣವೇ ಆರ್‌ಎಸ್‌ಎಸ್‌ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಬಿಜೆಪಿ ಒಂದು ರಾಜಕೀಯ ಪಕ್ಷವಾದರು ಸಹ, ಆರ್‌ಎಸ್‌ಎಸ್‌ ಸಿದ್ಧಾಂತಗಳ ಮೇಲೆ ನಿಂತಿರುವ ಪಕ್ಷ. ಹಾಗೆನೇ ಬಿಜೆಪಿ ಪಕ್ಷ ಮೊದಲಿನಿಂದಲೂ ಆರ್‌ಎಸ್‌ಎಸ್‌ ಕಂಟ್ರೋಲ್‌ನಲ್ಲಿ ಇದ್ದುಕೊಂಡೇ ಬಂದಿದೆ. ಆದ್ರೆ ಈಗ ಅದೆಲ್ಲವೂ ಬದಲಾಗುತ್ತಿದೆ ಅನ್ನೋ ಸುಳಿವು ಸಿಗುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈಗ ಬಿಜೆಪಿ ವರ್ಸಸ್ ಆರ್‌ಎಸ್‌ಎಸ್‌ ಆಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಯಾಕೆಂದ್ರೆ ಇತ್ತೀಚಿಗೆ ಆರ್‌ಎಸ್‌ಎಸ್‌ ನಾಯಕರಿಗು ಮತ್ತು ಮೋದಿಗೂ(Narendra Modi) ಹೊಂದಾಣಿಕೆ ಆಗ್ತಿಲ್ಲವಂತೆ. ಮೋದಿ ಆರ್‌ಎಸ್‌ಎಸ್‌ ಮಾತು ಕೇಳ್ತಿಲ್ಲವಂತೆ, ನಿಧಾನಕ್ಕೆ ಪಕ್ಷದಿಂದ ಆರ್‌ಎಸ್‌ಎಸ್‌ ಅನ್ನು ದೂರ ಇಡುತ್ತಿದ್ದಾರೆಂಬ ಆರೋಪಗಳು ಮೋದಿ ಮೇಲೆ ಕೇಳಿ ಬರುತ್ತಿವೆ. ಹಾಗೆನೇ ಮೋದಿಯ ಈ ನಡವಳಿಕೆಯಿಂದ ಆರ್‌ಎಸ್‌ಎಸ್‌ ನಾಯಕರು ಮೋದಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  Chitradurga Murder: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿದ ಗೆಳೆಯ..! ಬೆಸ್ಟ್ ಫ್ರೆಂಡ್ ಮುಗಿಸಲು ಕಾರಣ ಅವಳು..!

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!
Read more