ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

Published : Jul 14, 2024, 05:02 PM ISTUpdated : Jul 14, 2024, 05:03 PM IST


ನಿತಿನ್ ಗಡ್ಕರಿ, ಮೋದಿ ನಡುವಿನ ಸಂಬಂಧ ಸರಿ ಇಲ್ಲವಾ..? 
RSS ಸಂಘಟನೆಗೆ ಮುಂದೆ ಮೋದಿಯ ಅವಶ್ಯಕತೆ ಇಲ್ಲವಾ..? 
RSS ಬೆಂಬಲ ಬೇಡದಿರುವಷ್ಟು BJP ಎತ್ತರಕ್ಕೆ ಬೆಳೆದಿದೆಯಾ..?

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದು ಈಗ ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಲೋಕಸಭಾ ಚುನಾವಣೆ (Lok Sabha election) ನಂತರ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದಂತಿದೆ. ಬಿಜೆಪಿ ನಾಯಕರಿಗೆ ಅಹಂಕಾರವೆಂದು ಆರ್‌ಎಸ್‌ಎಸ್ ನಾಯಕರು ಹೇಳ್ತಿದ್ದಾರೆ. ಆರ್‌ಎಸ್‌ಎಸ್‌ನ(RSS) ಅವಶ್ಯತೆ ನಮಗೆ ಬೇಕಾಗಿಲ್ಲವೆಂದು ಬಿಜೆಪಿ(BJP) ನಾಯಕರು ಹೇಳ್ತಿದ್ದಾರೆ. ಬಿಜೆಪಿ ಪಕ್ಷದ ಹುಟ್ಟಿಗೆ ಕಾರಣವೇ ಆರ್‌ಎಸ್‌ಎಸ್‌ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಬಿಜೆಪಿ ಒಂದು ರಾಜಕೀಯ ಪಕ್ಷವಾದರು ಸಹ, ಆರ್‌ಎಸ್‌ಎಸ್‌ ಸಿದ್ಧಾಂತಗಳ ಮೇಲೆ ನಿಂತಿರುವ ಪಕ್ಷ. ಹಾಗೆನೇ ಬಿಜೆಪಿ ಪಕ್ಷ ಮೊದಲಿನಿಂದಲೂ ಆರ್‌ಎಸ್‌ಎಸ್‌ ಕಂಟ್ರೋಲ್‌ನಲ್ಲಿ ಇದ್ದುಕೊಂಡೇ ಬಂದಿದೆ. ಆದ್ರೆ ಈಗ ಅದೆಲ್ಲವೂ ಬದಲಾಗುತ್ತಿದೆ ಅನ್ನೋ ಸುಳಿವು ಸಿಗುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈಗ ಬಿಜೆಪಿ ವರ್ಸಸ್ ಆರ್‌ಎಸ್‌ಎಸ್‌ ಆಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಯಾಕೆಂದ್ರೆ ಇತ್ತೀಚಿಗೆ ಆರ್‌ಎಸ್‌ಎಸ್‌ ನಾಯಕರಿಗು ಮತ್ತು ಮೋದಿಗೂ(Narendra Modi) ಹೊಂದಾಣಿಕೆ ಆಗ್ತಿಲ್ಲವಂತೆ. ಮೋದಿ ಆರ್‌ಎಸ್‌ಎಸ್‌ ಮಾತು ಕೇಳ್ತಿಲ್ಲವಂತೆ, ನಿಧಾನಕ್ಕೆ ಪಕ್ಷದಿಂದ ಆರ್‌ಎಸ್‌ಎಸ್‌ ಅನ್ನು ದೂರ ಇಡುತ್ತಿದ್ದಾರೆಂಬ ಆರೋಪಗಳು ಮೋದಿ ಮೇಲೆ ಕೇಳಿ ಬರುತ್ತಿವೆ. ಹಾಗೆನೇ ಮೋದಿಯ ಈ ನಡವಳಿಕೆಯಿಂದ ಆರ್‌ಎಸ್‌ಎಸ್‌ ನಾಯಕರು ಮೋದಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  Chitradurga Murder: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿದ ಗೆಳೆಯ..! ಬೆಸ್ಟ್ ಫ್ರೆಂಡ್ ಮುಗಿಸಲು ಕಾರಣ ಅವಳು..!

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more