ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

ಮೋದಿಗೆ ಮುಂದೆ RSSನ ಅವಶ್ಯಕತೆ ಇಲ್ವಾ..? ನಿತಿನ್ ಗಡ್ಕರಿಯಿಂದ ಬಯಲಾಯ್ತಾ ಮೋದಿ-ಆರ್‌ಎಸ್ಎಸ್ ಮುನಿಸು?

Published : Jul 14, 2024, 05:02 PM ISTUpdated : Jul 14, 2024, 05:03 PM IST


ನಿತಿನ್ ಗಡ್ಕರಿ, ಮೋದಿ ನಡುವಿನ ಸಂಬಂಧ ಸರಿ ಇಲ್ಲವಾ..? 
RSS ಸಂಘಟನೆಗೆ ಮುಂದೆ ಮೋದಿಯ ಅವಶ್ಯಕತೆ ಇಲ್ಲವಾ..? 
RSS ಬೆಂಬಲ ಬೇಡದಿರುವಷ್ಟು BJP ಎತ್ತರಕ್ಕೆ ಬೆಳೆದಿದೆಯಾ..?

ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಡುವೆ ಎಲ್ಲವೂ ಸರಿ ಇಲ್ಲ ಅನ್ನೋದು ಈಗ ಎಲ್ಲರಿಗೂ ಗೊತ್ತಿರುವ ವಿಚಾರವೇ ಆಗಿದೆ. ಲೋಕಸಭಾ ಚುನಾವಣೆ (Lok Sabha election) ನಂತರ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದಂತಿದೆ. ಬಿಜೆಪಿ ನಾಯಕರಿಗೆ ಅಹಂಕಾರವೆಂದು ಆರ್‌ಎಸ್‌ಎಸ್ ನಾಯಕರು ಹೇಳ್ತಿದ್ದಾರೆ. ಆರ್‌ಎಸ್‌ಎಸ್‌ನ(RSS) ಅವಶ್ಯತೆ ನಮಗೆ ಬೇಕಾಗಿಲ್ಲವೆಂದು ಬಿಜೆಪಿ(BJP) ನಾಯಕರು ಹೇಳ್ತಿದ್ದಾರೆ. ಬಿಜೆಪಿ ಪಕ್ಷದ ಹುಟ್ಟಿಗೆ ಕಾರಣವೇ ಆರ್‌ಎಸ್‌ಎಸ್‌ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರವೇ. ಬಿಜೆಪಿ ಒಂದು ರಾಜಕೀಯ ಪಕ್ಷವಾದರು ಸಹ, ಆರ್‌ಎಸ್‌ಎಸ್‌ ಸಿದ್ಧಾಂತಗಳ ಮೇಲೆ ನಿಂತಿರುವ ಪಕ್ಷ. ಹಾಗೆನೇ ಬಿಜೆಪಿ ಪಕ್ಷ ಮೊದಲಿನಿಂದಲೂ ಆರ್‌ಎಸ್‌ಎಸ್‌ ಕಂಟ್ರೋಲ್‌ನಲ್ಲಿ ಇದ್ದುಕೊಂಡೇ ಬಂದಿದೆ. ಆದ್ರೆ ಈಗ ಅದೆಲ್ಲವೂ ಬದಲಾಗುತ್ತಿದೆ ಅನ್ನೋ ಸುಳಿವು ಸಿಗುತ್ತಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಈಗ ಬಿಜೆಪಿ ವರ್ಸಸ್ ಆರ್‌ಎಸ್‌ಎಸ್‌ ಆಗುತ್ತಿದೆಯಾ ಎಂಬ ಅನುಮಾನ ಶುರುವಾಗಿದೆ. ಯಾಕೆಂದ್ರೆ ಇತ್ತೀಚಿಗೆ ಆರ್‌ಎಸ್‌ಎಸ್‌ ನಾಯಕರಿಗು ಮತ್ತು ಮೋದಿಗೂ(Narendra Modi) ಹೊಂದಾಣಿಕೆ ಆಗ್ತಿಲ್ಲವಂತೆ. ಮೋದಿ ಆರ್‌ಎಸ್‌ಎಸ್‌ ಮಾತು ಕೇಳ್ತಿಲ್ಲವಂತೆ, ನಿಧಾನಕ್ಕೆ ಪಕ್ಷದಿಂದ ಆರ್‌ಎಸ್‌ಎಸ್‌ ಅನ್ನು ದೂರ ಇಡುತ್ತಿದ್ದಾರೆಂಬ ಆರೋಪಗಳು ಮೋದಿ ಮೇಲೆ ಕೇಳಿ ಬರುತ್ತಿವೆ. ಹಾಗೆನೇ ಮೋದಿಯ ಈ ನಡವಳಿಕೆಯಿಂದ ಆರ್‌ಎಸ್‌ಎಸ್‌ ನಾಯಕರು ಮೋದಿ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರ ಹಾಕಿದ್ದಾರೆ.

ಇದನ್ನೂ ವೀಕ್ಷಿಸಿ:  Chitradurga Murder: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿದ ಗೆಳೆಯ..! ಬೆಸ್ಟ್ ಫ್ರೆಂಡ್ ಮುಗಿಸಲು ಕಾರಣ ಅವಳು..!

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more