ಮಂದಿರ ನಿರ್ಮಾಣಕ್ಕೆ ಚಾಲನೆ ಬೆನ್ನಲ್ಲೇ ರಾಮನಾಮ ಜಪಿಸಲು ಆರಂಭಿಸಿದ ಕಾಂಗ್ರೆಸ್!

ಮಂದಿರ ನಿರ್ಮಾಣಕ್ಕೆ ಚಾಲನೆ ಬೆನ್ನಲ್ಲೇ ರಾಮನಾಮ ಜಪಿಸಲು ಆರಂಭಿಸಿದ ಕಾಂಗ್ರೆಸ್!

Suvarna News   | Asianet News
Published : Aug 05, 2020, 08:04 PM IST

ಬೆಂಗಳೂರು(ಆ.05): ಸರಿಸುಮಾರು 500 ವರ್ಷಗಳಿಂದ ರಾಮ ಮಂದಿರ ಕುರಿತ ಹೋರಾಟಗಳು ನಡೆಯುತ್ತಿದೆ.  ಸ್ವಾತಂತ್ರ್ಯ ಭಾರತದಲ್ಲಿ ವೋಟ್ ಬ್ಯಾಂಕ್ ಒಲೈಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ಹಿಂದೂ ಸಮುದಾಯದ ತೀವ್ರಹೋರಾಟ, ಹಿಂದೂ ಸಂಘಟನೆಗಳ ಒತ್ತಾಯ, RSS, ಬಿಜೆಪಿಯ ನೆರವಿನಿಂದ ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಇದೀಗ ಕಾಂಗ್ರೆಸ್ ರಾಮನಾಪ ಜಪಿಸಲು ಮುಂದಾಗಿದೆ. ರಾಮ ಜನ್ಮ ಭೂಮಿ ವಿವಾದ ಹಾಗೂ ಕಾಂಗ್ರೆಸ್ ರಾಜಕಾರಣದ ಮಾಹಿತಿ ಇಲ್ಲಿದೆ.

ಬೆಂಗಳೂರು(ಆ.05): ಸರಿಸುಮಾರು 500 ವರ್ಷಗಳಿಂದ ರಾಮ ಮಂದಿರ ಕುರಿತ ಹೋರಾಟಗಳು ನಡೆಯುತ್ತಿದೆ.  ಸ್ವಾತಂತ್ರ್ಯ ಭಾರತದಲ್ಲಿ ವೋಟ್ ಬ್ಯಾಂಕ್ ಒಲೈಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ಹಿಂದೂ ಸಮುದಾಯದ ತೀವ್ರಹೋರಾಟ, ಹಿಂದೂ ಸಂಘಟನೆಗಳ ಒತ್ತಾಯ, RSS, ಬಿಜೆಪಿಯ ನೆರವಿನಿಂದ ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಇದೀಗ ಕಾಂಗ್ರೆಸ್ ರಾಮನಾಪ ಜಪಿಸಲು ಮುಂದಾಗಿದೆ. ರಾಮ ಜನ್ಮ ಭೂಮಿ ವಿವಾದ ಹಾಗೂ ಕಾಂಗ್ರೆಸ್ ರಾಜಕಾರಣದ ಮಾಹಿತಿ ಇಲ್ಲಿದೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?