ಮಂದಿರ ನಿರ್ಮಾಣಕ್ಕೆ ಚಾಲನೆ ಬೆನ್ನಲ್ಲೇ ರಾಮನಾಮ ಜಪಿಸಲು ಆರಂಭಿಸಿದ ಕಾಂಗ್ರೆಸ್!

ಮಂದಿರ ನಿರ್ಮಾಣಕ್ಕೆ ಚಾಲನೆ ಬೆನ್ನಲ್ಲೇ ರಾಮನಾಮ ಜಪಿಸಲು ಆರಂಭಿಸಿದ ಕಾಂಗ್ರೆಸ್!

Suvarna News   | Asianet News
Published : Aug 05, 2020, 08:04 PM IST

ಬೆಂಗಳೂರು(ಆ.05): ಸರಿಸುಮಾರು 500 ವರ್ಷಗಳಿಂದ ರಾಮ ಮಂದಿರ ಕುರಿತ ಹೋರಾಟಗಳು ನಡೆಯುತ್ತಿದೆ.  ಸ್ವಾತಂತ್ರ್ಯ ಭಾರತದಲ್ಲಿ ವೋಟ್ ಬ್ಯಾಂಕ್ ಒಲೈಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ಹಿಂದೂ ಸಮುದಾಯದ ತೀವ್ರಹೋರಾಟ, ಹಿಂದೂ ಸಂಘಟನೆಗಳ ಒತ್ತಾಯ, RSS, ಬಿಜೆಪಿಯ ನೆರವಿನಿಂದ ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಇದೀಗ ಕಾಂಗ್ರೆಸ್ ರಾಮನಾಪ ಜಪಿಸಲು ಮುಂದಾಗಿದೆ. ರಾಮ ಜನ್ಮ ಭೂಮಿ ವಿವಾದ ಹಾಗೂ ಕಾಂಗ್ರೆಸ್ ರಾಜಕಾರಣದ ಮಾಹಿತಿ ಇಲ್ಲಿದೆ.

ಬೆಂಗಳೂರು(ಆ.05): ಸರಿಸುಮಾರು 500 ವರ್ಷಗಳಿಂದ ರಾಮ ಮಂದಿರ ಕುರಿತ ಹೋರಾಟಗಳು ನಡೆಯುತ್ತಿದೆ.  ಸ್ವಾತಂತ್ರ್ಯ ಭಾರತದಲ್ಲಿ ವೋಟ್ ಬ್ಯಾಂಕ್ ಒಲೈಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ಹಿಂದೂ ಸಮುದಾಯದ ತೀವ್ರಹೋರಾಟ, ಹಿಂದೂ ಸಂಘಟನೆಗಳ ಒತ್ತಾಯ, RSS, ಬಿಜೆಪಿಯ ನೆರವಿನಿಂದ ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಇದೀಗ ಕಾಂಗ್ರೆಸ್ ರಾಮನಾಪ ಜಪಿಸಲು ಮುಂದಾಗಿದೆ. ರಾಮ ಜನ್ಮ ಭೂಮಿ ವಿವಾದ ಹಾಗೂ ಕಾಂಗ್ರೆಸ್ ರಾಜಕಾರಣದ ಮಾಹಿತಿ ಇಲ್ಲಿದೆ.

46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್