ಮಂದಿರ ನಿರ್ಮಾಣಕ್ಕೆ ಚಾಲನೆ ಬೆನ್ನಲ್ಲೇ ರಾಮನಾಮ ಜಪಿಸಲು ಆರಂಭಿಸಿದ ಕಾಂಗ್ರೆಸ್!

ಮಂದಿರ ನಿರ್ಮಾಣಕ್ಕೆ ಚಾಲನೆ ಬೆನ್ನಲ್ಲೇ ರಾಮನಾಮ ಜಪಿಸಲು ಆರಂಭಿಸಿದ ಕಾಂಗ್ರೆಸ್!

Suvarna News   | Asianet News
Published : Aug 05, 2020, 08:04 PM IST

ಬೆಂಗಳೂರು(ಆ.05): ಸರಿಸುಮಾರು 500 ವರ್ಷಗಳಿಂದ ರಾಮ ಮಂದಿರ ಕುರಿತ ಹೋರಾಟಗಳು ನಡೆಯುತ್ತಿದೆ.  ಸ್ವಾತಂತ್ರ್ಯ ಭಾರತದಲ್ಲಿ ವೋಟ್ ಬ್ಯಾಂಕ್ ಒಲೈಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ಹಿಂದೂ ಸಮುದಾಯದ ತೀವ್ರಹೋರಾಟ, ಹಿಂದೂ ಸಂಘಟನೆಗಳ ಒತ್ತಾಯ, RSS, ಬಿಜೆಪಿಯ ನೆರವಿನಿಂದ ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಇದೀಗ ಕಾಂಗ್ರೆಸ್ ರಾಮನಾಪ ಜಪಿಸಲು ಮುಂದಾಗಿದೆ. ರಾಮ ಜನ್ಮ ಭೂಮಿ ವಿವಾದ ಹಾಗೂ ಕಾಂಗ್ರೆಸ್ ರಾಜಕಾರಣದ ಮಾಹಿತಿ ಇಲ್ಲಿದೆ.

ಬೆಂಗಳೂರು(ಆ.05): ಸರಿಸುಮಾರು 500 ವರ್ಷಗಳಿಂದ ರಾಮ ಮಂದಿರ ಕುರಿತ ಹೋರಾಟಗಳು ನಡೆಯುತ್ತಿದೆ.  ಸ್ವಾತಂತ್ರ್ಯ ಭಾರತದಲ್ಲಿ ವೋಟ್ ಬ್ಯಾಂಕ್ ಒಲೈಕೆಯಲ್ಲಿ ತೊಡಗಿದ್ದ ಕಾಂಗ್ರೆಸ್ ರಾಮ ಮಂದಿರ ನಿರ್ಮಾಣಕ್ಕೆ ಯಾವುದೇ ಪ್ರಯತ್ನ ಮಾಡಲಿಲ್ಲ. ಹಿಂದೂ ಸಮುದಾಯದ ತೀವ್ರಹೋರಾಟ, ಹಿಂದೂ ಸಂಘಟನೆಗಳ ಒತ್ತಾಯ, RSS, ಬಿಜೆಪಿಯ ನೆರವಿನಿಂದ ಇದೀಗ ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಶಿಲಾನ್ಯಾಸವಾಗಿದೆ. ಇದೀಗ ಕಾಂಗ್ರೆಸ್ ರಾಮನಾಪ ಜಪಿಸಲು ಮುಂದಾಗಿದೆ. ರಾಮ ಜನ್ಮ ಭೂಮಿ ವಿವಾದ ಹಾಗೂ ಕಾಂಗ್ರೆಸ್ ರಾಜಕಾರಣದ ಮಾಹಿತಿ ಇಲ್ಲಿದೆ.

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?