ಕಾಂಗ್ರೆಸ್‌ನಿಂದ ಭಾರತ್ ಜೋಡೋ ಯಾತ್ರೆ, ರಾಜ್ಯ ಬಿಜೆಪಿಯಿಂದ ಜನಸ್ಪಂದನ ಕಾರ್ಯಕ್ರಮ!

ಕಾಂಗ್ರೆಸ್‌ನಿಂದ ಭಾರತ್ ಜೋಡೋ ಯಾತ್ರೆ, ರಾಜ್ಯ ಬಿಜೆಪಿಯಿಂದ ಜನಸ್ಪಂದನ ಕಾರ್ಯಕ್ರಮ!

Published : Sep 09, 2022, 10:42 PM IST

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ನಾಳೆ ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ಇತ್ತ ಸುಪ್ರೀಂ ಕೋರ್ಟ್‌ನಲ್ಲಿ ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

12 ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶದ ಮೂಲಕ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸಾಗಲಿದೆ. ಪ್ರತಿ ದಿನ 25 ಕಿಲೋಮೀಟರ್‌ನಂತೆ  150 ದಿನ ಈ ಯಾತ್ರೆ ಸಾಗಲಿದೆ. ಛಿದ್ರಗೊಂಡಿರುವ ಭಾರತವನ್ನು ಒಂದುಗೂಡಿಸಲು ಯಾತ್ರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇತ್ತ ಬಿಜೆಪಿ ನಾಳೆ ದೊಡ್ಡಬಳ್ಳಾಪುರದಲ್ಲಿ ಅತೀ ದೊಡ್ಡ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ದೊಡ್ಡಬಳ್ಳಾಪುರ ಸೇರಿದಂತೆ ಕರ್ನಾಟಕದ 7 ಕಡೆಗಳಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಯಾತ್ರೆ, ಸಮಾವೇಶ, ಕಾರ್ಯಕ್ರಮಗಳು ಹೆಚ್ಚಾಗತೊಡಗಿದೆ. ಇತ್ತ ಸುಪ್ರೀಂ ಕೋರ್ಟ್‌ ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ. ಇಂದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more