ಕಾಂಗ್ರೆಸ್‌ನಿಂದ ಭಾರತ್ ಜೋಡೋ ಯಾತ್ರೆ, ರಾಜ್ಯ ಬಿಜೆಪಿಯಿಂದ ಜನಸ್ಪಂದನ ಕಾರ್ಯಕ್ರಮ!

ಕಾಂಗ್ರೆಸ್‌ನಿಂದ ಭಾರತ್ ಜೋಡೋ ಯಾತ್ರೆ, ರಾಜ್ಯ ಬಿಜೆಪಿಯಿಂದ ಜನಸ್ಪಂದನ ಕಾರ್ಯಕ್ರಮ!

Published : Sep 09, 2022, 10:42 PM IST

ಕಾಂಗ್ರೆಸ್ ಭಾರತ್ ಜೋಡೋ ಯಾತ್ರೆಗೆ ರಾಹುಲ್ ಗಾಂಧಿ ಚಾಲನೆ ನೀಡಿದ್ದಾರೆ. ನಾಳೆ ಬಿಜೆಪಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ಇತ್ತ ಸುಪ್ರೀಂ ಕೋರ್ಟ್‌ನಲ್ಲಿ ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

12 ರಾಜ್ಯಗಳು, ಎರಡು ಕೇಂದ್ರಾಡಳಿತ ಪ್ರದೇಶದ ಮೂಲಕ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಸಾಗಲಿದೆ. ಪ್ರತಿ ದಿನ 25 ಕಿಲೋಮೀಟರ್‌ನಂತೆ  150 ದಿನ ಈ ಯಾತ್ರೆ ಸಾಗಲಿದೆ. ಛಿದ್ರಗೊಂಡಿರುವ ಭಾರತವನ್ನು ಒಂದುಗೂಡಿಸಲು ಯಾತ್ರೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ಇತ್ತ ಬಿಜೆಪಿ ನಾಳೆ ದೊಡ್ಡಬಳ್ಳಾಪುರದಲ್ಲಿ ಅತೀ ದೊಡ್ಡ ಜನಸ್ಪಂದನ ಕಾರ್ಯಕ್ರಮ ಆಯೋಜಿಸಿದೆ. ದೊಡ್ಡಬಳ್ಳಾಪುರ ಸೇರಿದಂತೆ ಕರ್ನಾಟಕದ 7 ಕಡೆಗಳಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಯಲಿದೆ. ಚುನಾವಣೆ ಸಮೀಪಿಸುತ್ತಿದ್ದಂತೆ ಯಾತ್ರೆ, ಸಮಾವೇಶ, ಕಾರ್ಯಕ್ರಮಗಳು ಹೆಚ್ಚಾಗತೊಡಗಿದೆ. ಇತ್ತ ಸುಪ್ರೀಂ ಕೋರ್ಟ್‌ ಪೂಜಾಸ್ಥಳ ಕಾಯ್ದೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಸಮ್ಮತಿಸಿದೆ. ಇಂದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more