PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

Suvarna News   | Asianet News
Published : Jan 07, 2022, 09:17 AM IST

ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ನವದೆಹಲಿ (ಜ. 07): ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ಭದ್ರತಾ ವೈಫಲ್ಯಕ್ಕೆ ಸಹಾಯ ಮಾಡಿದ್ದಕ್ಕೆ ಒಪ್ಪಿಕೊಂಡು, ಚೆನ್ನಾಗಿ ಮಾಡಿದ್ದೀರಿ. ಇದು ಮೊದಲ ಹೆಜ್ಜೆ. ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ ಶುರುವಾಗಿದೆ ಎಂದು ಸಿಖ್ ಫಾರ್ ಜಸ್ಟೀಸ್ ವಿಡಿಯೋ ಬಿಡುಗಡೆ ಮಾಡಿದೆ. ಇನ್ನು ಭದ್ರತಾ ಲೋಪವನ್ನು ಸಿಧು ತಳ್ಳಿ ಹಾಕಿದ್ದಾರೆ. ಇದೊಂದು ದೊಡ್ಡ ನಾಟಕ ಎಂದಿದ್ಧಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆಯಲಿದೆ. 

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more