PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

Suvarna News   | Asianet News
Published : Jan 07, 2022, 09:17 AM IST

ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ನವದೆಹಲಿ (ಜ. 07): ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ಭದ್ರತಾ ವೈಫಲ್ಯಕ್ಕೆ ಸಹಾಯ ಮಾಡಿದ್ದಕ್ಕೆ ಒಪ್ಪಿಕೊಂಡು, ಚೆನ್ನಾಗಿ ಮಾಡಿದ್ದೀರಿ. ಇದು ಮೊದಲ ಹೆಜ್ಜೆ. ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ ಶುರುವಾಗಿದೆ ಎಂದು ಸಿಖ್ ಫಾರ್ ಜಸ್ಟೀಸ್ ವಿಡಿಯೋ ಬಿಡುಗಡೆ ಮಾಡಿದೆ. ಇನ್ನು ಭದ್ರತಾ ಲೋಪವನ್ನು ಸಿಧು ತಳ್ಳಿ ಹಾಕಿದ್ದಾರೆ. ಇದೊಂದು ದೊಡ್ಡ ನಾಟಕ ಎಂದಿದ್ಧಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆಯಲಿದೆ. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more