PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

Suvarna News   | Asianet News
Published : Jan 07, 2022, 09:17 AM IST

ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ನವದೆಹಲಿ (ಜ. 07): ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ಭದ್ರತಾ ವೈಫಲ್ಯಕ್ಕೆ ಸಹಾಯ ಮಾಡಿದ್ದಕ್ಕೆ ಒಪ್ಪಿಕೊಂಡು, ಚೆನ್ನಾಗಿ ಮಾಡಿದ್ದೀರಿ. ಇದು ಮೊದಲ ಹೆಜ್ಜೆ. ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ ಶುರುವಾಗಿದೆ ಎಂದು ಸಿಖ್ ಫಾರ್ ಜಸ್ಟೀಸ್ ವಿಡಿಯೋ ಬಿಡುಗಡೆ ಮಾಡಿದೆ. ಇನ್ನು ಭದ್ರತಾ ಲೋಪವನ್ನು ಸಿಧು ತಳ್ಳಿ ಹಾಕಿದ್ದಾರೆ. ಇದೊಂದು ದೊಡ್ಡ ನಾಟಕ ಎಂದಿದ್ಧಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆಯಲಿದೆ. 

18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
Read more