PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

Published : Jan 07, 2022, 09:17 AM IST

ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ನವದೆಹಲಿ (ಜ. 07): ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ಭದ್ರತಾ ವೈಫಲ್ಯಕ್ಕೆ ಸಹಾಯ ಮಾಡಿದ್ದಕ್ಕೆ ಒಪ್ಪಿಕೊಂಡು, ಚೆನ್ನಾಗಿ ಮಾಡಿದ್ದೀರಿ. ಇದು ಮೊದಲ ಹೆಜ್ಜೆ. ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ ಶುರುವಾಗಿದೆ ಎಂದು ಸಿಖ್ ಫಾರ್ ಜಸ್ಟೀಸ್ ವಿಡಿಯೋ ಬಿಡುಗಡೆ ಮಾಡಿದೆ. ಇನ್ನು ಭದ್ರತಾ ಲೋಪವನ್ನು ಸಿಧು ತಳ್ಳಿ ಹಾಕಿದ್ದಾರೆ. ಇದೊಂದು ದೊಡ್ಡ ನಾಟಕ ಎಂದಿದ್ಧಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆಯಲಿದೆ. 

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more