PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

Suvarna News   | Asianet News
Published : Jan 07, 2022, 09:17 AM IST

ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ನವದೆಹಲಿ (ಜ. 07): ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ಭದ್ರತಾ ವೈಫಲ್ಯಕ್ಕೆ ಸಹಾಯ ಮಾಡಿದ್ದಕ್ಕೆ ಒಪ್ಪಿಕೊಂಡು, ಚೆನ್ನಾಗಿ ಮಾಡಿದ್ದೀರಿ. ಇದು ಮೊದಲ ಹೆಜ್ಜೆ. ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ ಶುರುವಾಗಿದೆ ಎಂದು ಸಿಖ್ ಫಾರ್ ಜಸ್ಟೀಸ್ ವಿಡಿಯೋ ಬಿಡುಗಡೆ ಮಾಡಿದೆ. ಇನ್ನು ಭದ್ರತಾ ಲೋಪವನ್ನು ಸಿಧು ತಳ್ಳಿ ಹಾಕಿದ್ದಾರೆ. ಇದೊಂದು ದೊಡ್ಡ ನಾಟಕ ಎಂದಿದ್ಧಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆಯಲಿದೆ. 

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more