PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

PM Security Breach: ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳ ಸಂಭ್ರಮ, ಸುಪ್ರೀಂನಲ್ಲಿಂದು ವಿಚಾರಣೆ

Suvarna News   | Asianet News
Published : Jan 07, 2022, 09:17 AM IST

ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ನವದೆಹಲಿ (ಜ. 07): ರಾಷ್ಟ್ರಪತಿ ರಾಮನಾಥ್ ಕೋವಿಂದರನ್ನು (Ramanath Kovind) ಪ್ರಧಾನಿ ಮೋದಿ ಭೇಟಿಯಾಗಿ, ಪಂಜಾಬ್‌ನಲ್ಲಾದ (Punjab) ಭದ್ರತಾ ಲೋಪದ ಬಗ್ಗೆ ಚರ್ಚೆ ನಡೆಸಿದರು. ಮೋದಿ ಭೇಟಿ ವೇಳೆ ಭದ್ರತಾ ವೈಫಲ್ಯಕ್ಕೆ ಖಲಿಸ್ತಾನಿಗಳು ಸಂಭ್ರಮಿಸಿದ್ದಾರೆ. 

ಭದ್ರತಾ ವೈಫಲ್ಯಕ್ಕೆ ಸಹಾಯ ಮಾಡಿದ್ದಕ್ಕೆ ಒಪ್ಪಿಕೊಂಡು, ಚೆನ್ನಾಗಿ ಮಾಡಿದ್ದೀರಿ. ಇದು ಮೊದಲ ಹೆಜ್ಜೆ. ಸ್ವಾತಂತ್ರ್ಯಕ್ಕಾಗಿ ನಮ್ಮ ಹೋರಾಟ ಶುರುವಾಗಿದೆ ಎಂದು ಸಿಖ್ ಫಾರ್ ಜಸ್ಟೀಸ್ ವಿಡಿಯೋ ಬಿಡುಗಡೆ ಮಾಡಿದೆ. ಇನ್ನು ಭದ್ರತಾ ಲೋಪವನ್ನು ಸಿಧು ತಳ್ಳಿ ಹಾಕಿದ್ದಾರೆ. ಇದೊಂದು ದೊಡ್ಡ ನಾಟಕ ಎಂದಿದ್ಧಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿಂದು ವಿಚಾರಣೆ ನಡೆಯಲಿದೆ. 

39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:58ಮುಂಗಾರು ಮಳೆಯನ್ನೇ ನುಂಗಿ ಹಾಕ್ತಾನಾ ಪುಟ್ಟ ಹುಡುಗ? ಭಾರತಕ್ಕೆ ಶೇ.60ರಷ್ಟು ಬರಗಾಲ ಎಚ್ಚರಿಕೆ
19:36ಯುಪಿ ಕದನ 2027: ‘ಲೋಕ’ ಪಾಠ, ಕಮಲ ಪಡೆಯ ಪ್ರತೀಕಾರ! ವಿಪಕ್ಷಗಳ ನಿದ್ದೆಗೆಡಿಸಿದ ಬಿಜೆಪಿಯ ಮಹಾ ಚಾಣಕ್ಯ ತಂತ್ರ!
Read more