News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!

News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!

Published : Jan 11, 2024, 11:28 PM IST


ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಪಕ್ಷ ಹೋಗದೇ ಇರುವ ನಿರ್ಧಾರ ಮಾಡಿದ್ದಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ರಾಮ ನಮ್ಮ ದೇವರು, ನಾವು ಇದನ್ನು ಒಪ್ಪೋದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲಿ ಭಾಗವಹಿಸೋದು ನಮ್ಮ ಸೌಭಾಗ್ಯ ಎಂದು ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸಚಿವರು ಹೇಳಿದ್ದಾರೆ.
 

ಬೆಂಗಳೂರು (ಜ.11): ಅಯೋಧ್ಯೆ ಶ್ರೀರಾಮ ಮಂದಿರದ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲಿಯೇ ಭಿನ್ನರಾಗ ಶುರುವಾಗಿದೆ. ಗುಜರಾತ್,ಹಿಮಾಚಲ ಪ್ರದೇಶ ಕಾಂಗ್ರೆಸ್ ಘಟಕ ಹೈಕಮಾಂಡ್‌ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. 

ಕಾಂಗ್ರೆಸ್ ನಿರ್ಣಯ ಒಪ್ಪಲ್ಲ ಎಂದು ಪ್ರಮೋದ್ ಆಚಾರ್ಯ ಹೇಳಿದ್ದರೆ, ಜ.15ಕ್ಕೆ ಅಯೋಧ್ಯೆಗೆ ಹೋಗ್ತೀವಿ ಎಂದ ಯುಪಿ ‘ಕೈ’ ಅಧ್ಯಕ್ಷ ತಿಳಿಸಿದ್ದಾರೆ. ಆ ದಿನ ಅಲ್ಲಿರುವುದೇ ದೊಡ್ಡ ಸೌಭಾಗ್ಯ ಎಂದು ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ತಿಳಿಸಿದ್ದಾರೆ.

ರಾಮ ಮಂದಿರ, ಹೊಸ ಸಂಸತ್, ಜಿ20; ಕಾಂಗ್ರೆಸ್ ಬಾಯ್ಕಾಟ್ ಇತಿಹಾಸ ಬಿಚ್ಚಿಟ್ಟ ಬಿಜೆಪಿ!

ಕಾಂಗ್ರೆಸ್ ರಾಮ ವಿರೋಧಿ, ಹಿಂದೂ ವಿರೋಧಿ ಪಕ್ಷವಲ್ಲ. ಕಾಂಗ್ರೆಸ್ನಲ್ಲಿ ಕೆಲವರಿದ್ದಾರೆ.. ಇಂತಹ ನಿರ್ಣಯ ಮಾಡ್ತಾರೆ. ಇದು ಗಂಭೀರ ವಿಷಯ.. ಇಂದು ನನ್ನ ಮನಸ್ಸು ಒಡೆದುಹೋಯ್ತು. ಕೋಟ್ಯಾಂತರ ಕಾರ್ಯಕರ್ತರ ಮನಸ್ಸು ಕೂಡ ಒಡೆದಿದೆ. ಕಾಂಗ್ರೆಸ್ ನಾಯಕರ, ಕಾರ್ಯಕರ್ತರ ದೇವರು ರಾಮನೇ ಎಂದು ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್‌ ಹೇಳಿದ್ದಾರೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more