News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!

News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!

Published : Jan 11, 2024, 11:28 PM IST


ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಪಕ್ಷ ಹೋಗದೇ ಇರುವ ನಿರ್ಧಾರ ಮಾಡಿದ್ದಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ರಾಮ ನಮ್ಮ ದೇವರು, ನಾವು ಇದನ್ನು ಒಪ್ಪೋದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲಿ ಭಾಗವಹಿಸೋದು ನಮ್ಮ ಸೌಭಾಗ್ಯ ಎಂದು ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸಚಿವರು ಹೇಳಿದ್ದಾರೆ.
 

ಬೆಂಗಳೂರು (ಜ.11): ಅಯೋಧ್ಯೆ ಶ್ರೀರಾಮ ಮಂದಿರದ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲಿಯೇ ಭಿನ್ನರಾಗ ಶುರುವಾಗಿದೆ. ಗುಜರಾತ್,ಹಿಮಾಚಲ ಪ್ರದೇಶ ಕಾಂಗ್ರೆಸ್ ಘಟಕ ಹೈಕಮಾಂಡ್‌ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. 

ಕಾಂಗ್ರೆಸ್ ನಿರ್ಣಯ ಒಪ್ಪಲ್ಲ ಎಂದು ಪ್ರಮೋದ್ ಆಚಾರ್ಯ ಹೇಳಿದ್ದರೆ, ಜ.15ಕ್ಕೆ ಅಯೋಧ್ಯೆಗೆ ಹೋಗ್ತೀವಿ ಎಂದ ಯುಪಿ ‘ಕೈ’ ಅಧ್ಯಕ್ಷ ತಿಳಿಸಿದ್ದಾರೆ. ಆ ದಿನ ಅಲ್ಲಿರುವುದೇ ದೊಡ್ಡ ಸೌಭಾಗ್ಯ ಎಂದು ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ತಿಳಿಸಿದ್ದಾರೆ.

ರಾಮ ಮಂದಿರ, ಹೊಸ ಸಂಸತ್, ಜಿ20; ಕಾಂಗ್ರೆಸ್ ಬಾಯ್ಕಾಟ್ ಇತಿಹಾಸ ಬಿಚ್ಚಿಟ್ಟ ಬಿಜೆಪಿ!

ಕಾಂಗ್ರೆಸ್ ರಾಮ ವಿರೋಧಿ, ಹಿಂದೂ ವಿರೋಧಿ ಪಕ್ಷವಲ್ಲ. ಕಾಂಗ್ರೆಸ್ನಲ್ಲಿ ಕೆಲವರಿದ್ದಾರೆ.. ಇಂತಹ ನಿರ್ಣಯ ಮಾಡ್ತಾರೆ. ಇದು ಗಂಭೀರ ವಿಷಯ.. ಇಂದು ನನ್ನ ಮನಸ್ಸು ಒಡೆದುಹೋಯ್ತು. ಕೋಟ್ಯಾಂತರ ಕಾರ್ಯಕರ್ತರ ಮನಸ್ಸು ಕೂಡ ಒಡೆದಿದೆ. ಕಾಂಗ್ರೆಸ್ ನಾಯಕರ, ಕಾರ್ಯಕರ್ತರ ದೇವರು ರಾಮನೇ ಎಂದು ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್‌ ಹೇಳಿದ್ದಾರೆ.

30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
Read more