News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!

News Hour ರಾಮಮಂದಿರ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲೇ ಭಿನ್ನರಾಗ!

Published : Jan 11, 2024, 11:28 PM IST


ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್‌ ಪಕ್ಷ ಹೋಗದೇ ಇರುವ ನಿರ್ಧಾರ ಮಾಡಿದ್ದಕ್ಕೆ ಪಕ್ಷದಲ್ಲೇ ವಿರೋಧ ವ್ಯಕ್ತವಾಗಿದೆ. ರಾಮ ನಮ್ಮ ದೇವರು, ನಾವು ಇದನ್ನು ಒಪ್ಪೋದಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲಿ ಭಾಗವಹಿಸೋದು ನಮ್ಮ ಸೌಭಾಗ್ಯ ಎಂದು ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸಚಿವರು ಹೇಳಿದ್ದಾರೆ.
 

ಬೆಂಗಳೂರು (ಜ.11): ಅಯೋಧ್ಯೆ ಶ್ರೀರಾಮ ಮಂದಿರದ ಆಮಂತ್ರಣ ತಿರಸ್ಕಾರಕ್ಕೆ ಕಾಂಗ್ರೆಸ್‌ನಲ್ಲಿಯೇ ಭಿನ್ನರಾಗ ಶುರುವಾಗಿದೆ. ಗುಜರಾತ್,ಹಿಮಾಚಲ ಪ್ರದೇಶ ಕಾಂಗ್ರೆಸ್ ಘಟಕ ಹೈಕಮಾಂಡ್‌ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿದೆ. 

ಕಾಂಗ್ರೆಸ್ ನಿರ್ಣಯ ಒಪ್ಪಲ್ಲ ಎಂದು ಪ್ರಮೋದ್ ಆಚಾರ್ಯ ಹೇಳಿದ್ದರೆ, ಜ.15ಕ್ಕೆ ಅಯೋಧ್ಯೆಗೆ ಹೋಗ್ತೀವಿ ಎಂದ ಯುಪಿ ‘ಕೈ’ ಅಧ್ಯಕ್ಷ ತಿಳಿಸಿದ್ದಾರೆ. ಆ ದಿನ ಅಲ್ಲಿರುವುದೇ ದೊಡ್ಡ ಸೌಭಾಗ್ಯ ಎಂದು ಹಿಮಾಚಲ ಪ್ರದೇಶ ಸಚಿವ ವಿಕ್ರಮಾದಿತ್ಯ ಸಿಂಗ್ ತಿಳಿಸಿದ್ದಾರೆ.

ರಾಮ ಮಂದಿರ, ಹೊಸ ಸಂಸತ್, ಜಿ20; ಕಾಂಗ್ರೆಸ್ ಬಾಯ್ಕಾಟ್ ಇತಿಹಾಸ ಬಿಚ್ಚಿಟ್ಟ ಬಿಜೆಪಿ!

ಕಾಂಗ್ರೆಸ್ ರಾಮ ವಿರೋಧಿ, ಹಿಂದೂ ವಿರೋಧಿ ಪಕ್ಷವಲ್ಲ. ಕಾಂಗ್ರೆಸ್ನಲ್ಲಿ ಕೆಲವರಿದ್ದಾರೆ.. ಇಂತಹ ನಿರ್ಣಯ ಮಾಡ್ತಾರೆ. ಇದು ಗಂಭೀರ ವಿಷಯ.. ಇಂದು ನನ್ನ ಮನಸ್ಸು ಒಡೆದುಹೋಯ್ತು. ಕೋಟ್ಯಾಂತರ ಕಾರ್ಯಕರ್ತರ ಮನಸ್ಸು ಕೂಡ ಒಡೆದಿದೆ. ಕಾಂಗ್ರೆಸ್ ನಾಯಕರ, ಕಾರ್ಯಕರ್ತರ ದೇವರು ರಾಮನೇ ಎಂದು ಕಾಂಗ್ರೆಸ್‌ ನಾಯಕ ಆಚಾರ್ಯ ಪ್ರಮೋದ್‌ ಹೇಳಿದ್ದಾರೆ.

22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
Read more