ಸಂಸತ್‌ ದಾಳಿ ಮಾಡಿದವರ ಉದ್ದೇಶ ಏನಾಗಿತ್ತು? ಖಲಿಸ್ತಾನಿ ಉಗ್ರನ ಬೆದರಿಕೆ ನಂತರವೂ ಭದ್ರತಾ ವೈಫಲ್ಯ !

ಸಂಸತ್‌ ದಾಳಿ ಮಾಡಿದವರ ಉದ್ದೇಶ ಏನಾಗಿತ್ತು? ಖಲಿಸ್ತಾನಿ ಉಗ್ರನ ಬೆದರಿಕೆ ನಂತರವೂ ಭದ್ರತಾ ವೈಫಲ್ಯ !

Published : Dec 14, 2023, 01:07 PM IST

ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ಹಿನ್ನೆಲೆ ವಿಪಕ್ಷಗಳು ಲೋಕಸಭೆಯಲ್ಲಿ ಇಂದು ಪ್ರತಿಭಟನೆ ನಡೆಸಿವೆ.
 

ಲೋಕಸಭೆಯಲ್ಲಿ ಬುಧವಾರ ಭಾರಿ ಭದ್ರತಾ ಲೋಪ ಸಂಭವಿಸಿದೆ. ಇನ್ನೂ ಈ ವಿಷಯದಲ್ಲಿ ಕಾಂಗ್ರೆಸ್‌(Congress) ರಾಜಕೀಯ ಮಾಡುತ್ತಿರುವಂತೆ ಕಾಣುತ್ತಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಕೀಯ ಕೆಸರೆರಚಾಟ ಸರಿಯಾದ್ದುದ್ದಲ್ಲ.ಅಲ್ಲದೇ ಈ ಹಿಂದೆ ಖಲಿಸ್ತಾನಿ ಉಗ್ರನ ಬೆದರಿಕೆ ಹಾಕಿದ್ರೂ, ಭದ್ರತಾ ವೈಫಲ್ಯವಾಗಿದೆ. ಲೋಕಸಭೆ ಭದ್ರತಾ ಲೋಪ(Lok Sabha security breach) ವಿಚಾರದಲ್ಲಿ ಆರೋಪಿಗಳು ಮೈಸೂರು ಸಂಸದ ಪ್ರತಾಪ್‌ ಸಿಂಹ(Pratap Simha) ಅವರಿಂದ ಪಾಸ್‌ ಪಡೆದಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.ಇದರ ಬೆನ್ನಲ್ಲಿಯೇ ಕರ್ನಾಟಕ ಕಾಂಗ್ರೆಸ್‌ ಪ್ರತಾಪ್‌ ಸಿಂಹ ಕೂಡ ದಾಳಿಯಲ್ಲಿ ಭಾಗಿಯಾಗಿದ್ದು ತನಿಖೆ ಮುಗಿಯುವವರೆಗೂ ಅವರನ್ನು ಸಂಸತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.ಇನ್ನೂ ಪ್ರಧಾನಿ ಮೋದಿ ಹಿರಿಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಮಾಹಿತಿ ಪಡೆದಿದ್ದಾರೆ.  

ಇದನ್ನೂ ವೀಕ್ಷಿಸಿ:  1929ರಲ್ಲೇ ಬಾಂಬ್ ಹಾಕಿದ್ದ ಭಗತ್ ಸಿಂಗ್: 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದಾಗ ಏನಾಗಿತ್ತು..?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more