ಸಂಸತ್‌ ದಾಳಿ ಮಾಡಿದವರ ಉದ್ದೇಶ ಏನಾಗಿತ್ತು? ಖಲಿಸ್ತಾನಿ ಉಗ್ರನ ಬೆದರಿಕೆ ನಂತರವೂ ಭದ್ರತಾ ವೈಫಲ್ಯ !

ಸಂಸತ್‌ ದಾಳಿ ಮಾಡಿದವರ ಉದ್ದೇಶ ಏನಾಗಿತ್ತು? ಖಲಿಸ್ತಾನಿ ಉಗ್ರನ ಬೆದರಿಕೆ ನಂತರವೂ ಭದ್ರತಾ ವೈಫಲ್ಯ !

Published : Dec 14, 2023, 01:07 PM IST

ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ಹಿನ್ನೆಲೆ ವಿಪಕ್ಷಗಳು ಲೋಕಸಭೆಯಲ್ಲಿ ಇಂದು ಪ್ರತಿಭಟನೆ ನಡೆಸಿವೆ.
 

ಲೋಕಸಭೆಯಲ್ಲಿ ಬುಧವಾರ ಭಾರಿ ಭದ್ರತಾ ಲೋಪ ಸಂಭವಿಸಿದೆ. ಇನ್ನೂ ಈ ವಿಷಯದಲ್ಲಿ ಕಾಂಗ್ರೆಸ್‌(Congress) ರಾಜಕೀಯ ಮಾಡುತ್ತಿರುವಂತೆ ಕಾಣುತ್ತಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಕೀಯ ಕೆಸರೆರಚಾಟ ಸರಿಯಾದ್ದುದ್ದಲ್ಲ.ಅಲ್ಲದೇ ಈ ಹಿಂದೆ ಖಲಿಸ್ತಾನಿ ಉಗ್ರನ ಬೆದರಿಕೆ ಹಾಕಿದ್ರೂ, ಭದ್ರತಾ ವೈಫಲ್ಯವಾಗಿದೆ. ಲೋಕಸಭೆ ಭದ್ರತಾ ಲೋಪ(Lok Sabha security breach) ವಿಚಾರದಲ್ಲಿ ಆರೋಪಿಗಳು ಮೈಸೂರು ಸಂಸದ ಪ್ರತಾಪ್‌ ಸಿಂಹ(Pratap Simha) ಅವರಿಂದ ಪಾಸ್‌ ಪಡೆದಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.ಇದರ ಬೆನ್ನಲ್ಲಿಯೇ ಕರ್ನಾಟಕ ಕಾಂಗ್ರೆಸ್‌ ಪ್ರತಾಪ್‌ ಸಿಂಹ ಕೂಡ ದಾಳಿಯಲ್ಲಿ ಭಾಗಿಯಾಗಿದ್ದು ತನಿಖೆ ಮುಗಿಯುವವರೆಗೂ ಅವರನ್ನು ಸಂಸತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.ಇನ್ನೂ ಪ್ರಧಾನಿ ಮೋದಿ ಹಿರಿಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಮಾಹಿತಿ ಪಡೆದಿದ್ದಾರೆ.  

ಇದನ್ನೂ ವೀಕ್ಷಿಸಿ:  1929ರಲ್ಲೇ ಬಾಂಬ್ ಹಾಕಿದ್ದ ಭಗತ್ ಸಿಂಗ್: 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದಾಗ ಏನಾಗಿತ್ತು..?

16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
22:38ನೀನೆ ನನ್ನ ಬೆಳ್ಳಿ ಅನ್ನೋ ದಿನವೂ ಬಂತು ನೋಡಿ: ಬೆಳ್ಳಿ ಬೆಲೆ ಏರಿಕೆಗೆ ಕಾರಣ ಏನು?
18:51ಡಾಲರ್ ಸಾಮ್ರಾಜ್ಯ ಪತನ? ಚಿನ್ನದ ಅಧಿಪತ್ಯ ಶುರು, ಡಾಲರ್ ಕಂಗಾಲು! ಬಂಗಾರ ರಾಶಿ ಹಾಕ್ತಿರೋ ರಿಸರ್ವ್ ಬ್ಯಾಂಕ್‌
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
Read more