ಸಂಸತ್‌ ದಾಳಿ ಮಾಡಿದವರ ಉದ್ದೇಶ ಏನಾಗಿತ್ತು? ಖಲಿಸ್ತಾನಿ ಉಗ್ರನ ಬೆದರಿಕೆ ನಂತರವೂ ಭದ್ರತಾ ವೈಫಲ್ಯ !

ಸಂಸತ್‌ ದಾಳಿ ಮಾಡಿದವರ ಉದ್ದೇಶ ಏನಾಗಿತ್ತು? ಖಲಿಸ್ತಾನಿ ಉಗ್ರನ ಬೆದರಿಕೆ ನಂತರವೂ ಭದ್ರತಾ ವೈಫಲ್ಯ !

Published : Dec 14, 2023, 01:07 PM IST

ಸಂಸತ್‌ನಲ್ಲಿ ಭದ್ರತಾ ವೈಫಲ್ಯವಾದ ಹಿನ್ನೆಲೆ ವಿಪಕ್ಷಗಳು ಲೋಕಸಭೆಯಲ್ಲಿ ಇಂದು ಪ್ರತಿಭಟನೆ ನಡೆಸಿವೆ.
 

ಲೋಕಸಭೆಯಲ್ಲಿ ಬುಧವಾರ ಭಾರಿ ಭದ್ರತಾ ಲೋಪ ಸಂಭವಿಸಿದೆ. ಇನ್ನೂ ಈ ವಿಷಯದಲ್ಲಿ ಕಾಂಗ್ರೆಸ್‌(Congress) ರಾಜಕೀಯ ಮಾಡುತ್ತಿರುವಂತೆ ಕಾಣುತ್ತಿದೆ. ರಾಷ್ಟ್ರೀಯ ಭದ್ರತೆ ವಿಷಯದಲ್ಲಿ ರಾಜಕೀಯ ಕೆಸರೆರಚಾಟ ಸರಿಯಾದ್ದುದ್ದಲ್ಲ.ಅಲ್ಲದೇ ಈ ಹಿಂದೆ ಖಲಿಸ್ತಾನಿ ಉಗ್ರನ ಬೆದರಿಕೆ ಹಾಕಿದ್ರೂ, ಭದ್ರತಾ ವೈಫಲ್ಯವಾಗಿದೆ. ಲೋಕಸಭೆ ಭದ್ರತಾ ಲೋಪ(Lok Sabha security breach) ವಿಚಾರದಲ್ಲಿ ಆರೋಪಿಗಳು ಮೈಸೂರು ಸಂಸದ ಪ್ರತಾಪ್‌ ಸಿಂಹ(Pratap Simha) ಅವರಿಂದ ಪಾಸ್‌ ಪಡೆದಿದ್ದರು ಎನ್ನುವ ವಿಚಾರ ಬಹಿರಂಗವಾಗಿದೆ.ಇದರ ಬೆನ್ನಲ್ಲಿಯೇ ಕರ್ನಾಟಕ ಕಾಂಗ್ರೆಸ್‌ ಪ್ರತಾಪ್‌ ಸಿಂಹ ಕೂಡ ದಾಳಿಯಲ್ಲಿ ಭಾಗಿಯಾಗಿದ್ದು ತನಿಖೆ ಮುಗಿಯುವವರೆಗೂ ಅವರನ್ನು ಸಂಸತ್‌ ಸ್ಥಾನದಿಂದ ವಜಾ ಮಾಡುವಂತೆ ಆಗ್ರಹಿಸಿದ್ದಾರೆ.ಇನ್ನೂ ಪ್ರಧಾನಿ ಮೋದಿ ಹಿರಿಯ ಸಚಿವರ ನೇತೃತ್ವದಲ್ಲಿ ಸಭೆ ನಡೆಸಿ, ಮಾಹಿತಿ ಪಡೆದಿದ್ದಾರೆ.  

ಇದನ್ನೂ ವೀಕ್ಷಿಸಿ:  1929ರಲ್ಲೇ ಬಾಂಬ್ ಹಾಕಿದ್ದ ಭಗತ್ ಸಿಂಗ್: 2001ರಲ್ಲಿ ಸಂಸತ್ ಮೇಲೆ ದಾಳಿ ನಡೆದಾಗ ಏನಾಗಿತ್ತು..?

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
Read more