ಅನಂತ ಕುಮಾರ್ ಹೆಗಡೆ MP ಸದಸ್ಯತ್ವ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ದೂರು

ಅನಂತ ಕುಮಾರ್ ಹೆಗಡೆ MP ಸದಸ್ಯತ್ವ ಅನರ್ಹಗೊಳಿಸುವಂತೆ ಸ್ಪೀಕರ್‌ಗೆ ದೂರು

Published : Feb 03, 2020, 08:53 PM IST

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರು ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 

ಬೆಂಗಳೂರು, (ಫೆ.03): ಉತ್ತರ ಕನ್ನಡ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರು ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿರುವ ಹೇಳಿಕೆ ವಿಚಾರವಾಗಿ ಪ್ರಧಾನಮಂತ್ರಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ. 

‘ರಾಷ್ಟ್ರ ವಿರೋಧಿಗಳನ್ನು ಹೊಸಕಿ ಹಾಕುವ ಸಾಮರ್ಥ್ಯ ಕೇಂದ್ರಕ್ಕಿದೆ’

ಗಾಂಧಿ ನೇತೃತ್ವದ ಸ್ವಾತಂತ್ರ್ಯ ಚಳವಳಿಯನ್ನು ಬ್ರಿಟಿಷರೊಂದಿಗಿನ ಅಡ್ಜಸ್ಟ್​ಮೆಂಟ್ ಎಂದು ವ್ಯಾಖ್ಯಾನಿಸಿದ ಸಂಸದ ಹೆಗಡೆಯವರ ಹೇಳಿಕೆ ನೀಡಿದ ಆರೋಪದಡಿ ಸಂಸದ ಹೆಗಡೆ ವಿರುದ್ಧ ರಾಷ್ಟ್ರದ್ರೋಹದ ಕೇಸನ್ನೂ ಕಾಂಗ್ರೆಸ್ ದಾಖಲಿಸಿದ್ದು, ಸಂಸದ ಸದಸ್ಯತ್ವ ಅನರ್ಹಗೊಳಿಸಬೇಕೆಂದು ಲೋಕಸಭಾ ಸ್ಪೀಕರ್‌ಗೆ ಕಾಂಗ್ರೆಸ್ ದೂರು ನೀಡಿದೆ.

19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
24:19ಮುಸ್ಲಿಮರೆಲ್ಲಾ ಒಂದೇ ಥರ ಅಲ್ಲ.. ಹೀಗೆ ಹೇಳಿದ್ದೇಕೆ ಭಾಗವತ್? RSS ವಿರುದ್ಧದ ಪ್ರಶ್ನೆಗಳಿಗೆಲ್ಲಾ ಮೋಹನ್ ಭಾಗವತ್ ಉತ್ತರ!