NewsHour ನಟಿ ರಮ್ಯಾ ಟ್ವೀಟ್‌ನಿಂದ ಒಡೆದ ಮನೆಯಾದ ಕಾಂಗ್ರೆಸ್!

NewsHour ನಟಿ ರಮ್ಯಾ ಟ್ವೀಟ್‌ನಿಂದ ಒಡೆದ ಮನೆಯಾದ ಕಾಂಗ್ರೆಸ್!

Published : May 13, 2022, 11:48 PM IST
  • ಡಿಕೆಶಿ ಹಾಗೂ ರಮ್ಯಾ ವಾರ್‌ಗೆ ಜೂನಿಯರ್ಸ್ ಎಂಟ್ರಿ ಕಾಂಗ್ರೆಸ್ ಬಡಪಾಯಿ
  • ನಟಿ ರಮ್ಯಾ ಟ್ವೀಟ್‌ಗೆ ಮೊಹಮ್ಮದ್ ನಲಪಾಡ್ ಥಂಡಾ
  • ರಾಂಗ್ ನಂಬರ್ ಡಯಲ್ ಮಾಡಿ ಡಿಕೆಶಿಗೆ ಅಯ್ಯೋ ಪಾಪ

ನಟಿ ರಮ್ಯಾ ಟ್ವೀಟ್‌ನಿಂದ ಕಾಂಗ್ರೆಸ್ ಒಡೆದ ಮನೆಯಾಗಿದೆ. ರಿಜ್ವಾನ್ ಅರ್ಷದ್ ಸೇರಿದಂತೆ ಕೆಲ ನಾಯಕರು ರಮ್ಯಾ ಪರ ಮಾತನಾಡಿದರೆ, ಧ್ರುವನಾರಾಯಣ್ ಸೇರಿದಂತೆ ಇತರ ಕೆಲ ನಾಯಕರು ಮೊಹಮ್ದ್ ನಲಪಾಡ್ ಪರ ಬ್ಯಾಟ್ ಬೀಸಿದ್ದಾರೆ. ಇತ್ತ ಅಶ್ವತ್ಥ್ ನಾರಾಯಣ್ ಮತ್ತೆ ಡಿಕೆ ಶಿವಕುಮಾರ್ ವಿರುದ್ಧ ಗುಡುಗಿದ್ದಾರೆ. ಡಿಕೆ ಶಿವಕುಮಾರ್ ರಾಂಗ್ ನಂಬರ್ ಡಯಲ್ ಮಾಡಿ ಇದೀಗ ಅಯ್ಯೋ ಪಾಪ ಪರಿಸ್ಥಿತಿ ಆಗಿದೆ. ಡಿಕೆಶಿ ಸಂಪೂರ್ಣವಾಗಿ ಶೇಪ್ ಔಟಾಗಿದ್ದಾರೆ ಎಂದು ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ. ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more