Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

Murder Sketch: ಸುಪಾರಿ ಕೊಲೆಗೆ ಇಳಿದ ರಾಜ್ಯ ರಾಜಕಾರಣ, ವಿಶ್ವನಾಥ್, ಗೋಪಾಲಕೃಷ್ಣ ಜಟಾಪಟಿ ಶುರು!

Published : Dec 02, 2021, 12:12 AM IST

ರಾಜ್ಯದಲ್ಲಿ ಸುಪಾರಿ ಕೊಲೆ ಕೇಸ್ ಭಾರಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಎಸ್ ಆರ್ ವಿಶ್ವನಾಥ್ ಕೊಲೆಗೆ ಸುಪಾರಿ ನೀಡುತ್ತಿರುವ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ವಿಡಿಯೋ ವೈರಲ್ ಆಗಿದೆ. ಈ ಕುರಿತು ದೂರು ನೀಡಿರುವ ವಿಶ್ವನಾಥ್ ತನಿಖೆಗೆ ಆಗ್ರಹಿಸಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕನಿಗೆ ಕ್ಲೀನ್‌ಚಿಟ್ ನೀಡಿದ್ದಾರೆ. ಈ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. 

ರಾಜ್ಯದಲ್ಲಿ ಸುಪಾರಿ ಕೊಲೆ ಕೇಸ್ ಭಾರಿ ಸದ್ದು ಮಾಡುತ್ತಿದೆ. ಬಿಜೆಪಿ ನಾಯಕ ಎಸ್ ಆರ್ ವಿಶ್ವನಾಥ್ ಕೊಲೆಗೆ ಸುಪಾರಿ ನೀಡುತ್ತಿರುವ ಕಾಂಗ್ರೆಸ್ ನಾಯಕ ಗೋಪಾಲಕೃಷ್ಣ ವಿಡಿಯೋ ವೈರಲ್ ಆಗಿದೆ. ಈ ಕುರಿತು ದೂರು ನೀಡಿರುವ ವಿಶ್ವನಾಥ್ ತನಿಖೆಗೆ ಆಗ್ರಹಿಸಿದ್ದಾರೆ. ಇದರ ನಡುವೆ ಡಿಕೆ ಶಿವಕುಮಾರ್ ಕಾಂಗ್ರೆಸ್ ನಾಯಕನಿಗೆ ಕ್ಲೀನ್‌ಚಿಟ್ ನೀಡಿದ್ದಾರೆ. ಈ ಪ್ರಕರಣ ಹೊಸ ಹೊಸ ತಿರುವು ಪಡೆದುಕೊಳ್ಳುತ್ತಿದೆ. 

19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
Read more