National Herald Case: ಇಂದು(ಮಂಗಳವಾರ) ರಾಹುಲ್ ಗಾಂಧಿಗೆ ED ಡ್ರಿಲ್

National Herald Case: ಇಂದು(ಮಂಗಳವಾರ) ರಾಹುಲ್ ಗಾಂಧಿಗೆ ED ಡ್ರಿಲ್

Published : Jun 14, 2022, 10:22 AM ISTUpdated : Jun 14, 2022, 10:28 AM IST

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. 

ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ನವದೆಹಲಿ, (ಜೂನ್.14): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಆಗಿತ್ತು,

ರಾಹುಲ್‌ ವಿಚಾರಣೆ ವಿರುದ್ಧ ಕಾಂಗ್ರೆಸ್‌ ಕಿಚ್ಚು: ದಿಲ್ಲಿ ಸೇರಿ ದೇಶದ ವಿವಿಧ ಕಡೆ ಪ್ರತಿಭಟನೆ

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು.  ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more