National Herald Case: ಇಂದು(ಮಂಗಳವಾರ) ರಾಹುಲ್ ಗಾಂಧಿಗೆ ED ಡ್ರಿಲ್

National Herald Case: ಇಂದು(ಮಂಗಳವಾರ) ರಾಹುಲ್ ಗಾಂಧಿಗೆ ED ಡ್ರಿಲ್

Published : Jun 14, 2022, 10:22 AM ISTUpdated : Jun 14, 2022, 10:28 AM IST

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು. 

ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

ನವದೆಹಲಿ, (ಜೂನ್.14): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಒಂದೆಡೆ ಜಾರಿ ನಿರ್ದೇಶನಾಲಯದ ವಿಚಾರಣೆಗೆ ಹಾಜರಾಗುತ್ತಿದ್ದಂತೆಯೇ ಮತ್ತೊಂದೆಡೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದೊಡ್ಡ ಹೈಡ್ರಾಮಾ ಆಗಿತ್ತು,

ರಾಹುಲ್‌ ವಿಚಾರಣೆ ವಿರುದ್ಧ ಕಾಂಗ್ರೆಸ್‌ ಕಿಚ್ಚು: ದಿಲ್ಲಿ ಸೇರಿ ದೇಶದ ವಿವಿಧ ಕಡೆ ಪ್ರತಿಭಟನೆ

ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದ್ದನ್ನು ವಿರೋಧಿಸಿ ಕಾಂಗ್ರೆಸ್ಸಿಗರು ದೇಶದ ಹಲವಡೆ ಪ್ರತಿಭಟನೆ ನಡೆಸಿದ್ದರು. ಇಡಿ ನೋಟಿಸ್ ಹಿನ್ನೆಲೆಯಲ್ಲಿ ಸೋಮವಾರ ಬೆಳಿಗ್ಗೆ 11.10ರ ಸುಮಾರಿಗೆ ಬಿಗಿ ಭದ್ರತೆಯೊಂದಿಗೆ ರಾಹುಲ್ ಗಾಂಧಿಯವರು ವಿಚಾರಣೆಗೆ ಹಾಜರಾದರು. ಬೆಳಿಗ್ಗೆಯಿಂದ ರಾತ್ರಿಯವರೆಗೆ ರಾಹುಲ್ ಗಾಂಧಿಯವರು ಇಡಿ ಪ್ರಶ್ನೆಗಳಿಗೆ ಉತ್ತರಿಸಿದರು.  ಆದರೆ, ವಿಚಾರಣೆ ಇನ್ನೂ ಅಪೂರ್ಣವಾಗಿದ್ದು, ಇಂದು (ಮಂಗಳವಾರ) ಕೂಡ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more