ಕೈ ನಾಯಕಿ ಪೊಲೀಸ್ ಕೊರಳ ಪಟ್ಟಿ ಹಿಡಿದಿದ್ದೇಕೆ?

ಕೈ ನಾಯಕಿ ಪೊಲೀಸ್ ಕೊರಳ ಪಟ್ಟಿ ಹಿಡಿದಿದ್ದೇಕೆ?

Published : Jun 16, 2022, 10:16 PM ISTUpdated : Jun 16, 2022, 10:48 PM IST

ಇ.ಡಿ ವಿಚಾರಣೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಹೈದರಾಬಾದ್‌ನಲ್ಲಿ ನಡೆದ ರಾಜ್‌ ಭವನ್‌ ಚಲೋ ವೇಳೆ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ಪೊಲೀಸರ ಕಾಲರ್‌ಗೆ ಕೈಹಾಕಿದ ವಿಡಿಯೋ ವೈರಲ್ ಆಗಿದೆ.
 

ಹೈದರಾಬಾದ್ (ಜೂನ್ 16): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ(National Herald case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ (Congress Leader Rahul Gandhi) ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ED) ನಡೆಸುತ್ತಿದೆ. ಒಂದೆಡೆ, ರಾಹುಲ್ ಗಾಂಧಿ ವಿಚಾರಣೆ ಇಡಿ ಕಚೇರಿಯ ಒಳಗಡೆ ನಡೆಯುತ್ತಿದ್ದರೆ, ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗುರುವಾರ ಕಾಂಗ್ರೆಸ್ ಪಕ್ಷ ಎಲ್ಲಾ ರಾಜ್ಯದಲ್ಲಿ ರಾಜಭವನ ಚಲೋ ( Raj Bhavan Chalo ) ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ, ಕಾಂಗ್ರೆಸ್ ಹಿರಿಯ ನಾಯಕಿ ರೇಣುಕಾ ಚೌಧರಿ (Renuka Chowdhury) ಪೊಲೀಸರೊಬ್ಬರ ಕೊರಳಪಟ್ಟಿಗೆ ಕೈ ಹಾಕುವ ಮೂಲಕ ಪ್ರಮಾದ ಎಸಗಿದ್ದಾರೆ. 

ಪ್ರತಿಭಟನೆ ವೇಳೆ ಪೊಲೀಸರ ಕಾಲರ್ ಹಿಡಿದು ಎಳೆದಾಡಿದ ಕೈ ನಾಯಕಿ ರೇಣುಕಾ ಚೌಧರಿ

ಪ್ರತಿಭಟನೆ ಹೆಸರಲ್ಲಿ ಪೊಲೀಸರ ಮೇಲೆ ದಬ್ಬಾಳಿಕೆ ನಡೆಸಿದ ರೇಣುಕಾ ಚೌಧರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ಕೊರಳಪಟ್ಟಿಗೆ ಕೈ ಹಾಕಿ ದರ್ಪ ತೋರಿದ ರೇಣುಕಾ ಚೌಧರಿ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಕಾಂಗ್ರೆಸ್ ನಾಯಕಿ ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ.

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more