ಕೈ ನಾಯಕಿ ಪೊಲೀಸ್ ಕೊರಳ ಪಟ್ಟಿ ಹಿಡಿದಿದ್ದೇಕೆ?

ಕೈ ನಾಯಕಿ ಪೊಲೀಸ್ ಕೊರಳ ಪಟ್ಟಿ ಹಿಡಿದಿದ್ದೇಕೆ?

Published : Jun 16, 2022, 10:16 PM ISTUpdated : Jun 16, 2022, 10:48 PM IST

ಇ.ಡಿ ವಿಚಾರಣೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಹೈದರಾಬಾದ್‌ನಲ್ಲಿ ನಡೆದ ರಾಜ್‌ ಭವನ್‌ ಚಲೋ ವೇಳೆ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ಪೊಲೀಸರ ಕಾಲರ್‌ಗೆ ಕೈಹಾಕಿದ ವಿಡಿಯೋ ವೈರಲ್ ಆಗಿದೆ.
 

ಹೈದರಾಬಾದ್ (ಜೂನ್ 16): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ(National Herald case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ (Congress Leader Rahul Gandhi) ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ED) ನಡೆಸುತ್ತಿದೆ. ಒಂದೆಡೆ, ರಾಹುಲ್ ಗಾಂಧಿ ವಿಚಾರಣೆ ಇಡಿ ಕಚೇರಿಯ ಒಳಗಡೆ ನಡೆಯುತ್ತಿದ್ದರೆ, ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗುರುವಾರ ಕಾಂಗ್ರೆಸ್ ಪಕ್ಷ ಎಲ್ಲಾ ರಾಜ್ಯದಲ್ಲಿ ರಾಜಭವನ ಚಲೋ ( Raj Bhavan Chalo ) ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ, ಕಾಂಗ್ರೆಸ್ ಹಿರಿಯ ನಾಯಕಿ ರೇಣುಕಾ ಚೌಧರಿ (Renuka Chowdhury) ಪೊಲೀಸರೊಬ್ಬರ ಕೊರಳಪಟ್ಟಿಗೆ ಕೈ ಹಾಕುವ ಮೂಲಕ ಪ್ರಮಾದ ಎಸಗಿದ್ದಾರೆ. 

ಪ್ರತಿಭಟನೆ ವೇಳೆ ಪೊಲೀಸರ ಕಾಲರ್ ಹಿಡಿದು ಎಳೆದಾಡಿದ ಕೈ ನಾಯಕಿ ರೇಣುಕಾ ಚೌಧರಿ

ಪ್ರತಿಭಟನೆ ಹೆಸರಲ್ಲಿ ಪೊಲೀಸರ ಮೇಲೆ ದಬ್ಬಾಳಿಕೆ ನಡೆಸಿದ ರೇಣುಕಾ ಚೌಧರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ಕೊರಳಪಟ್ಟಿಗೆ ಕೈ ಹಾಕಿ ದರ್ಪ ತೋರಿದ ರೇಣುಕಾ ಚೌಧರಿ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಕಾಂಗ್ರೆಸ್ ನಾಯಕಿ ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ.

18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
Read more