ಕೈ ನಾಯಕಿ ಪೊಲೀಸ್ ಕೊರಳ ಪಟ್ಟಿ ಹಿಡಿದಿದ್ದೇಕೆ?

ಕೈ ನಾಯಕಿ ಪೊಲೀಸ್ ಕೊರಳ ಪಟ್ಟಿ ಹಿಡಿದಿದ್ದೇಕೆ?

Published : Jun 16, 2022, 10:16 PM ISTUpdated : Jun 16, 2022, 10:48 PM IST

ಇ.ಡಿ ವಿಚಾರಣೆ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಹೈದರಾಬಾದ್‌ನಲ್ಲಿ ನಡೆದ ರಾಜ್‌ ಭವನ್‌ ಚಲೋ ವೇಳೆ ಕಾಂಗ್ರೆಸ್‌ ನಾಯಕಿ ರೇಣುಕಾ ಚೌಧರಿ ಪೊಲೀಸರ ಕಾಲರ್‌ಗೆ ಕೈಹಾಕಿದ ವಿಡಿಯೋ ವೈರಲ್ ಆಗಿದೆ.
 

ಹೈದರಾಬಾದ್ (ಜೂನ್ 16): ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ(National Herald case) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ (Congress Leader Rahul Gandhi) ವಿಚಾರಣೆಯನ್ನು ಜಾರಿ ನಿರ್ದೇಶನಾಲಯ (ED) ನಡೆಸುತ್ತಿದೆ. ಒಂದೆಡೆ, ರಾಹುಲ್ ಗಾಂಧಿ ವಿಚಾರಣೆ ಇಡಿ ಕಚೇರಿಯ ಒಳಗಡೆ ನಡೆಯುತ್ತಿದ್ದರೆ, ಹೊರಗಡೆ ಕಾಂಗ್ರೆಸ್ ಕಾರ್ಯಕರ್ತರು ದೇಶವ್ಯಾಪಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಗುರುವಾರ ಕಾಂಗ್ರೆಸ್ ಪಕ್ಷ ಎಲ್ಲಾ ರಾಜ್ಯದಲ್ಲಿ ರಾಜಭವನ ಚಲೋ ( Raj Bhavan Chalo ) ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ವೇಳೆ, ಕಾಂಗ್ರೆಸ್ ಹಿರಿಯ ನಾಯಕಿ ರೇಣುಕಾ ಚೌಧರಿ (Renuka Chowdhury) ಪೊಲೀಸರೊಬ್ಬರ ಕೊರಳಪಟ್ಟಿಗೆ ಕೈ ಹಾಕುವ ಮೂಲಕ ಪ್ರಮಾದ ಎಸಗಿದ್ದಾರೆ. 

ಪ್ರತಿಭಟನೆ ವೇಳೆ ಪೊಲೀಸರ ಕಾಲರ್ ಹಿಡಿದು ಎಳೆದಾಡಿದ ಕೈ ನಾಯಕಿ ರೇಣುಕಾ ಚೌಧರಿ

ಪ್ರತಿಭಟನೆ ಹೆಸರಲ್ಲಿ ಪೊಲೀಸರ ಮೇಲೆ ದಬ್ಬಾಳಿಕೆ ನಡೆಸಿದ ರೇಣುಕಾ ಚೌಧರಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರ ಕೊರಳಪಟ್ಟಿಗೆ ಕೈ ಹಾಕಿ ದರ್ಪ ತೋರಿದ ರೇಣುಕಾ ಚೌಧರಿ ವಿಡಿಯೋ ವೈರಲ್ ಆದ ಬೆನ್ನಲ್ಲಿಯೇ, ಕಾಂಗ್ರೆಸ್ ನಾಯಕಿ ಈ ಕುರಿತು ಸ್ಪಷ್ಟೀಕರಣ ನೀಡಿದ್ದಾರೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more