News Hour ಬಂಧಿತ ಹುಬ್ಭಳ್ಳಿ ಗಲಭೆಕೋರರಿಗೆ ಜಾಮೀನು ವ್ಯವಸ್ಥೆ, ಕುಟುಂಬಸ್ಥರಿಗೆ  ಆರ್ಥಿಕ ನೆರವು!

News Hour ಬಂಧಿತ ಹುಬ್ಭಳ್ಳಿ ಗಲಭೆಕೋರರಿಗೆ ಜಾಮೀನು ವ್ಯವಸ್ಥೆ, ಕುಟುಂಬಸ್ಥರಿಗೆ ಆರ್ಥಿಕ ನೆರವು!

Published : Apr 29, 2022, 11:11 PM IST
  • ಬಂಧಿತ ಗಲಭೆಕೋರರಿಗೆ ಜಮೀರ್ ಅಹಮ್ಮದ್ ನೆರವು?
  • ದಿವ್ಯ ಹಾಗರಗಿ ಬಂಧನ ಜೊತೆಗೆ ಮತ್ತಿಬ್ಬರು ಅರೆಸ್ಟ್
  • ಪಿಎಸ್ಐ ನೇಮಕಾತಿ ಹಗರಣ, ಮರು ಪರೀಕ್ಷೆಗೆ ಸರ್ಕಾರ ನಿರ್ಧಾರ

ಬಂಧನವಾಗಿರುವ ಹುಬ್ಬಳ್ಳಿ ಗಲಭೆಕೋರರಿಗೆ ಜಾಮೀನು ಕೊಡಿಸಲು ಅಂಜುಮನ್ ಇಸ್ಲಾಮ್ ಸಂಸ್ಥೆ ತಯಾರಿ ನಡೆಸಿದ್ದರೆ, ಇತ್ತ ಶಾಸಕ ಜಮೀರ್ ಅಹಮ್ಮದ್, ಬಂಧಿತ ಕುಟುಂಬಸ್ಥರಿಗೆ ಫುಡ್ ಕಿಟ್ ಹಾಗೂ 5,000 ರೂಪಾಯಿ ದುಡ್ಡು ಹಂಚಿದ್ದಾರೆ. ಬಳಿಕ ತನಗೂ ಇದಕ್ಕೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇತ್ತ ದಿವ್ಯ ಹಾಗರಗಿ ಬಂಧನ, ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಸೇರಿದಂತೆ ಕರ್ನಾಟಕ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ.

20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
Read more