News Hour ಬಂಧಿತ ಹುಬ್ಭಳ್ಳಿ ಗಲಭೆಕೋರರಿಗೆ ಜಾಮೀನು ವ್ಯವಸ್ಥೆ, ಕುಟುಂಬಸ್ಥರಿಗೆ  ಆರ್ಥಿಕ ನೆರವು!

News Hour ಬಂಧಿತ ಹುಬ್ಭಳ್ಳಿ ಗಲಭೆಕೋರರಿಗೆ ಜಾಮೀನು ವ್ಯವಸ್ಥೆ, ಕುಟುಂಬಸ್ಥರಿಗೆ ಆರ್ಥಿಕ ನೆರವು!

Published : Apr 29, 2022, 11:11 PM IST
  • ಬಂಧಿತ ಗಲಭೆಕೋರರಿಗೆ ಜಮೀರ್ ಅಹಮ್ಮದ್ ನೆರವು?
  • ದಿವ್ಯ ಹಾಗರಗಿ ಬಂಧನ ಜೊತೆಗೆ ಮತ್ತಿಬ್ಬರು ಅರೆಸ್ಟ್
  • ಪಿಎಸ್ಐ ನೇಮಕಾತಿ ಹಗರಣ, ಮರು ಪರೀಕ್ಷೆಗೆ ಸರ್ಕಾರ ನಿರ್ಧಾರ

ಬಂಧನವಾಗಿರುವ ಹುಬ್ಬಳ್ಳಿ ಗಲಭೆಕೋರರಿಗೆ ಜಾಮೀನು ಕೊಡಿಸಲು ಅಂಜುಮನ್ ಇಸ್ಲಾಮ್ ಸಂಸ್ಥೆ ತಯಾರಿ ನಡೆಸಿದ್ದರೆ, ಇತ್ತ ಶಾಸಕ ಜಮೀರ್ ಅಹಮ್ಮದ್, ಬಂಧಿತ ಕುಟುಂಬಸ್ಥರಿಗೆ ಫುಡ್ ಕಿಟ್ ಹಾಗೂ 5,000 ರೂಪಾಯಿ ದುಡ್ಡು ಹಂಚಿದ್ದಾರೆ. ಬಳಿಕ ತನಗೂ ಇದಕ್ಕೂ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಇತ್ತ ದಿವ್ಯ ಹಾಗರಗಿ ಬಂಧನ, ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಸೇರಿದಂತೆ ಕರ್ನಾಟಕ ದೇಶದಲ್ಲಿ ಭಾರಿ ಸದ್ದು ಮಾಡುತ್ತಿದೆ.

24:50ಮಹಾರಾಕ್ಷಸ El Nino ಜನ್ಮ ರಹಸ್ಯ ; 2027ರ ಬೇಸಿಗೆಯ ಎಚ್ಚರಿಕೆ ನೀಡದ ವಿಜ್ಞಾನಿಗಳು
20:322029ರ ಮಹಾಭಾರತ: ಜಿರಳೆಗಳೇ ಕಿಂಗ್ ಮೇಕರ್..! Gen Zಗಳಿಗೆ ಕನೆಕ್ಟ್ ಆಗಲು ಹೇಗಿದೆ ರಾಜಕೀಯ ನಾಯಕರ ಪ್ರಯತ್ನ..?
23:17ಪ್ಲಾಸ್ಟಿಕ್ ನೋಟ್‌ಗೆ ಹಣಕಾಸು ಸಚಿವಾಲಯ ಗ್ರೀನ್​​ ಸಿಗ್ನಲ್​​​ ! ಹರಿಯಲ್ಲ, ನೆನೆಯಲ್ಲ, ಕಳ್ಳನೋಟು ಸಾಧ್ಯವಿಲ್ಲ, ಹೇಗಿರುತ್ತೆ ಹೊಸ ಕರೆನ್ಸಿ..?
20:56Suvarna Focus: ಜಂತರ್ ಮಂತರ್‌ನಲ್ಲಿ ನಡೆದಿದ್ದೇನು? ಬೆಚ್ಚಿಬೀಳಿಸಿದ ರಿಪೋರ್ಟ್! ಆಪರೇಷನ್ 2873 ಅಸಲಿ ಸೀಕ್ರೆಟ್?
50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
Read more