News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ:  ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

News Hour: ಲಕ್ಷ್ಮೀ ಪೂಜೆ ದಿನವೇ ‘ಕೈ’ ಬ್ಲ್ಯಾಕ್ ಫ್ರೈಡೇ: ರಣಭೂಮಿಯಾದ ರಾಷ್ಟ್ರ ರಾಜಧಾನಿ ದೆಹಲಿ

Published : Aug 05, 2022, 10:32 PM IST

Congress Protest: ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು

ನವದೆಹಲಿ (ಆ. 05):  ದೇಶಾದ್ಯಾಂತ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ ಮನೆ ಮಾಡಿತ್ತು. ಆದರೆ ರಾಷ್ಟ್ರರಾಜಧಾನಿ ಮಾತ್ರ ರಣರಂಗವಾಗಿ ಮಾರ್ಪಟ್ಟಿತ್ತು. ಮೋದಿ ಸರ್ಕಾರದ ವಿರುದ್ಧ ಘೋಷಣೆ, ಮಳೆಯಲ್ಲಿಯೇ ನಾಯಕರ ಧರಣಿ, ಪ್ರತಿಭಟನಾಕಾರರ ಮೇಲೆ ಜಲಫಿರಂಗಿ, ಕಾಂಗ್ರೆಸ್ ಬ್ಲಾಕ್ ಫ್ರೈಡೇ ಪ್ರತಿಭಟನೆಯಲ್ಲಿ ಕಂಡು ಬಂದ ದೃಶ್ಯಗಳು ದೇಶದಲ್ಲಿನ ನಿರುದ್ಯೋಗ,  ಜಿಎಸ್‌ಟಿ ಹೇರಿಕೆ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದಿದ್ರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರು ಕೇಂದ್ರದ ವಿರುದ್ಧ ಸಿಡಿದೆದ್ದರು.  ಕಾಂಗ್ರೆಸ್ ನಾಯಕರೆಲ್ಲ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆಗೆ ಇಳಿದಿದ್ದು ವಿಶೇಷ. ಅದರಲ್ಲೂ ಸದಾ ಬಿಳಿ ಪಂಜೆಯುಟ್ಟು ಓಡಾಡುತ್ತಿದ್ದ ಮಲ್ಲಿಕಾರ್ಜುನ ಖರ್ಗೆ ಕೂಡ ಕಪ್ಪು ಕುರ್ತಾದಲ್ಲಿ ಕಾಣಿಸಿಕೊಂಡಿದ್ದು ವಿಶೇಷ.

ರಾಮಮಂದಿರಕ್ಕೆ ಶಿಲಾನ್ಯಾಸ ಮಾಡಿದ ದಿನದಂದೇ ಕಾಂಗ್ರೆಸ್‌ ಕಪ್ಪುಬಟ್ಟೆ ಧರಿಸಿದ್ದೇಕೆ?

ಇನ್ನು ಪ್ರತಿಭಟನೆಗೂ ಮುನ್ನ ಮಾತನಾಡಿದ ರಾಹುಲ್ ಗಾಂಧಿ ಹಿಟ್ಲರ್ ಕೂಡ ಚುನಾವಣೆಯನ್ನು ಗೆದ್ದಿದ್ದ ಎನ್ನುವ ಮೂಲಕ ಪ್ರಧಾನಿ ಮೋದಿಯನ್ನು ಸರ್ವಾಧಿಕಾರಿಗೆ ಹೋಲಿಸಿದರು.  ಹರಿಯಾಣದಲ್ಲಿಯೂ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಚಂಢಿಗಢದಲ್ಲಿ ನಡೆದ ಪ್ರೊಟೆಸ್ಟ್ ಹೈಡ್ರಾಮವೇ ನಡೆಯಿತು.

ಪೊಲೀಸರು ಜಲಫಿರಂಗಿ ಬಳಸಿ ಪ್ರತಿಭಟನಾಕಾರರನ್ನ ಚದುರಿಸಿದ್ರು. ರಾಜಸ್ಥಾನ, ಒಡಿಶಾ, ಜಮ್ಮವಿನಲ್ಲೂ ಕಾಂಗ್ರೆಸ್ ಬೀದಿಗಿಳಿದು ಪ್ರೊಟೆಸ್ಟ್ ಮಾಡಿತು. ಮೋದಿ ಸರ್ಕಾರದ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. 

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more