ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಿತ್ತಾ ಭಾರತ? ರಾಹುಲ್ ಗಾಂದಿ ಪ್ರಶ್ನೆಯಿಂದ ಚರ್ಚೆ ಶುರು

ಪಾಕಿಸ್ತಾನಕ್ಕೆ ಮೊದಲೇ ಮಾಹಿತಿ ನೀಡಿತ್ತಾ ಭಾರತ? ರಾಹುಲ್ ಗಾಂದಿ ಪ್ರಶ್ನೆಯಿಂದ ಚರ್ಚೆ ಶುರು

Published : May 19, 2025, 11:57 PM IST

ಆಪರೇಶನ್ ಸಿಂದೂರ್ ಮಾಹಿತಿಯನ್ನು ಭಾರತ-ಪಾಕಿಸ್ತಾನಕ್ಕೆ ಮೊದಲೇ ನೀಡಿದ್ದು ತಪ್ಪು, ಇದರಿಂದ ನಮ್ಮ ಎಷ್ಟು ವಿಮಾನ ಪತನಗೊಂಡಿದೆ ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಪ್ರಶ್ನೆಯನ್ನು ಕಾಂಗ್ರೆಸ್ ಸಮರ್ಥಿಸಿಕೊಂಡು ಭಾರಿ ಚರ್ಚೆ ಹುಟ್ಟುಹಾಕಿದೆ. ಇಂದಿನ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.

ಆಪರೇಶನ್ ಸಿಂದೂರ್ ಕುರಿತು ವಿಪಕ್ಷಗಳು ಹಲವು ಪ್ರಶ್ನೆಗಳನ್ನು ಕೇಂದ್ರ ಸರ್ಕಾರಕ್ಕೆ ಕೇಳಿದೆ. ಈ ಪೈಕಿ ರಾಹುಲ್ ಗಾಂಧಿ ಕೆಲ ಪ್ರಶ್ನೆಗಳನ್ನು ಎತ್ತಿದ್ದಾರೆ. ಆಪರೇಶನ್ ಸಿಂದೂರ್ ದಾಳಿ ಮಾಡುವ ಮೊದಲು ಈ ಮಾಹಿತಿಯನ್ನು ಪಾಕಿಸ್ತಾನಕ್ಕೆ ಭಾರತ ನೀಡಿತ್ತು. ಇದು ಅಪರಾಧ ಕೆಲಸ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಈ ರೀತಿ ಮೊದಲೇ ಮಾಹಿತಿ ನೀಡಿದ ಕಾರಣ ಭಾರತದ ಎಷ್ಟು ಯುದ್ಧ ವಿಮಾನ ಪತನಗೊಂಡಿದೆ ಎಂದು ಪ್ರಶ್ನಿಸಿದ್ದಾರೆ. ಏನಿದು ಮಾಹಿತಿ ಕೊಟ್ಟ ವಿವಾದ?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more