ರಾಮ ಅಧಿಕಾರ ತ್ಯಾಗದ ಪ್ರತೀಕ: ಕಾಂಗ್ರೆಸ್ ಪ್ರತಿಕ್ರಿಯೆ!

ರಾಮ ಅಧಿಕಾರ ತ್ಯಾಗದ ಪ್ರತೀಕ: ಕಾಂಗ್ರೆಸ್ ಪ್ರತಿಕ್ರಿಯೆ!

Published : Nov 09, 2019, 01:34 PM IST

ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪನ್ನು ಸ್ವಾಗತಿಸಿರುವ ವಿಪಕ್ಷ  ಕಾಂಗ್ರೆಸ್, ಜನರ ನಂಬಿಕೆಗಳಿಗೆ ಗೌರವ ನೀಡಿದ ಸುಪ್ರೀಂಕೋರ್ಟ್’ಗೆ ಧನ್ಯವಾದ ಅರ್ಪಿಸಿದೆ. 

ಐತಿಹಾಸಿಕ ತೀರ್ಪನ್ನು ಸ್ವಾಗತಿಸಿರುವ ವಿಪಕ್ಷ  ಕಾಂಗ್ರೆಸ್, ಜನರ ನಂಬಿಕೆಗಳಿಗೆ ಗೌರವ ನೀಡಿದ ಸುಪ್ರೀಂಕೋರ್ಟ್’ಗೆ ಧನ್ಯವಾದ ಅರ್ಪಿಸಿದೆ. ಆದರೆ ಪ್ರಭು ಶ್ರೀರಾಮ ಅಧಿಕಾರ ತ್ಯಾಗದ ಪ್ರತೀಕವಾಗಿದ್ದು, ಅಧಿಕಾರದ ಹಸಿವಿನ ಪ್ರತೀಕವಲ್ಲ ಎಂದು ಪರೋಕ್ಷವಾಗಿ ಬಿಜೆಪಿಗೆ ಟಾಂಗ್ ನೀಡಿದೆ. ಅಧಿಕಾರದ ಲಾಲಸೆಯಿಂದ ಪ್ರಭು ಶ್ರೀರಾಮನ ಹೆಸರನ್ನು ಬಳಸುವುದನ್ನು ಇನ್ನಾದರೂ ರಾಜಕೀಯ ಪಕ್ಷಗಳು ಬಿಡಲಿ ಎಂದು ಆಗ್ರಹಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..
 

21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!