ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

Published : Dec 05, 2023, 11:06 PM IST

ದೇಶದಲ್ಲಿ ಕಿಚ್ಚು ಹಚ್ಚಿದ ಕಾಂಗ್ರೆಸ್‌ನ ಉತ್ತರ-ದಕ್ಷಿಣ ವಿವಾದ, ಗೋ ಮೂತ್ರ ರಾಜ್ಯದಲ್ಲಿ ಮಾತ್ರ ಬಿಜೆಪಿಗೆ ಗೆಲುವು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಸ್ಥಾನವಿಲ್ಲ ಎಂದ ಇಂಡಿ ಒಕ್ಕೂಟದ ಮಿತ್ರ ಪಕ್ಷ ಡಿಎಂಕೆ ನಾಯಕ,ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣವಚನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.  

ದೇಶವನ್ನೂ ಒಗ್ಗೂಡಿಸಲು ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡಿದ ಕಾಂಗ್ರೆಸ್ ಇದೀಗ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಅನ್ನೋ ವಿಭಜನೆ ಕಿಡಿ ಹೊತ್ತಿಸಿದೆ. ಪಂಚ ರಾಜ್ಯ ಚುನಾವಣಾ ಫಲಿತಾಂಶ ಬಳಿಕ ಕಾಂಗ್ರೆಸ್ ಹಿರಿಯ ನಾಯಕನ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರ ಮಾಡಿರುವ ಟ್ವೀಟ್ ಭಾರಿ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸುವ ಮೂಲಕ ದಕ್ಷಿಣ ಸಂಪೂರ್ಣ ಬಿಜೆಪಿ ಮುಕ್ತಗೊಂಡಿದೆ ಅನ್ನೋ ಟ್ವೀಟ್ ಹಾಗೂ ಇಂಡಿ ಒಕ್ಕೂಡ ಮಿತ್ರ ಪಕ್ಷ ನಾಯಕರ ಹೇಳಿಕೆಯಿಂದ ಇದೀಗ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಕಿಡಿ ಹೊತ್ತಿಕೊಂಡಿದೆ. ಇತ್ತ ಡಿಎಂಕೆ ನಾಯಕ ಹಿಂದಿ ರಾಜ್ಯಗಳು, ಅಂದರೆ ಗೋ ಮೂತ್ರ ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸುತ್ತೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. 
 

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more