ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

ಭಾರತ್ ಜೋಡೋ ಮಾಡಿದ ಕಾಂಗ್ರೆಸ್‌ನಿಂದಲೇ ಇದೀಗ ಉತ್ತರ-ದಕ್ಷಿಣ ವಿಭಜನೆ ಕಿಡಿ!

Published : Dec 05, 2023, 11:06 PM IST

ದೇಶದಲ್ಲಿ ಕಿಚ್ಚು ಹಚ್ಚಿದ ಕಾಂಗ್ರೆಸ್‌ನ ಉತ್ತರ-ದಕ್ಷಿಣ ವಿವಾದ, ಗೋ ಮೂತ್ರ ರಾಜ್ಯದಲ್ಲಿ ಮಾತ್ರ ಬಿಜೆಪಿಗೆ ಗೆಲುವು, ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಸ್ಥಾನವಿಲ್ಲ ಎಂದ ಇಂಡಿ ಒಕ್ಕೂಟದ ಮಿತ್ರ ಪಕ್ಷ ಡಿಎಂಕೆ ನಾಯಕ,ತೆಲಂಗಾಣ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಡಿ.7ಕ್ಕೆ ಪ್ರಮಾಣವಚನ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿಯ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.  

ದೇಶವನ್ನೂ ಒಗ್ಗೂಡಿಸಲು ಭಾರತ್ ಜೋಡೋ ಎಂದು ಪಾದಯಾತ್ರೆ ಮಾಡಿದ ಕಾಂಗ್ರೆಸ್ ಇದೀಗ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಅನ್ನೋ ವಿಭಜನೆ ಕಿಡಿ ಹೊತ್ತಿಸಿದೆ. ಪಂಚ ರಾಜ್ಯ ಚುನಾವಣಾ ಫಲಿತಾಂಶ ಬಳಿಕ ಕಾಂಗ್ರೆಸ್ ಹಿರಿಯ ನಾಯಕನ ಪಿ ಚಿದಂಬರಂ ಪುತ್ರ ಕಾರ್ತಿ ಚಿದಂಬರ ಮಾಡಿರುವ ಟ್ವೀಟ್ ಭಾರಿ ವಿವಾದ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಗೆಲುವು ದಾಖಲಿಸುವ ಮೂಲಕ ದಕ್ಷಿಣ ಸಂಪೂರ್ಣ ಬಿಜೆಪಿ ಮುಕ್ತಗೊಂಡಿದೆ ಅನ್ನೋ ಟ್ವೀಟ್ ಹಾಗೂ ಇಂಡಿ ಒಕ್ಕೂಡ ಮಿತ್ರ ಪಕ್ಷ ನಾಯಕರ ಹೇಳಿಕೆಯಿಂದ ಇದೀಗ ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಕಿಡಿ ಹೊತ್ತಿಕೊಂಡಿದೆ. ಇತ್ತ ಡಿಎಂಕೆ ನಾಯಕ ಹಿಂದಿ ರಾಜ್ಯಗಳು, ಅಂದರೆ ಗೋ ಮೂತ್ರ ರಾಜ್ಯಗಳಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸುತ್ತೆ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದಾರೆ. 
 

21:07ಅಸ್ಸಾಂ ಅಖಾಡದಲ್ಲಿ ಡಿಕೆ–ಪ್ರಿಯಾಂಕ ಹಿಮಾಗ್ನಿ ಯಜ್ಞ! ಕಮಲ ಸಾಮ್ರಾಜ್ಯಕ್ಕೆ ಡೆಡ್ಲಿ ಸವಾಲು
23:42ಭರತ ಭೂಮಿಯ ಮೇಲೆ ಕೋಪಿಸಿಕೊಂಡನಾ ಭಾಸ್ಕರ..? ನೆತ್ತಿ ಸುಡುವ ಸೂರ್ಯ ಬೆಳಕು ಚೆಲ್ಲುತ್ತಿಲ್ಲವೇಕೆ..?
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
20:56ಮೂರು ದಶಕದ ಬಳಿಕ ಗಾಂಧಿ ಕುಟುಂಬದಲ್ಲಿ ಮದುವೆ ಸಂಭ್ರಮ: ರೈಹಾನ್ ವಾದ್ರಾ–ಅವಿವಾ ಬೇಗ್ ಲವ್ ಸ್ಟೋರಿ
23:19Bullet Train: ಸಮುದ್ರದಡಿ 7 ಕಿ.ಮೀ ಸುರಂಗ, ದೇಶದ ಮೊದಲ ಅದ್ಭುತ! ಬಂದ ಬಂದ ಬುಲೆಟ್‌ ಬಾಬಾ!
21:52ಖಗ ಮೃಗಗಳ ಮೂಲಕ ಗೂಢಚರ್ಯೆ: ಪ್ರಾಣಿ, ಪಕ್ಷಿ, ಕೀಟಗಳಿಂದ ಹೇಗೆ ನಡೆಯುತ್ತೆ ಗೂಢಚರ್ಯೆ
21:11ಮೋದಿ ಓಮನ್ ಭೇಟಿ.. ಪಾಕ್ ಚೀನಾ ಪತರಗುಟ್ಟಿದ್ದೇಕೆ? ಶತಕೋಟಿ ಒಡೆಯನ ಸಾಮ್ರಾಜ್ಯ ಹೇಗಿದೆ ಗೊತ್ತಾ..!
19:21ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more