ಕಾಂಗ್ರೆಸ್ ಪರ ಹೊರಬಿದ್ದ ಮತಗಟ್ಟೆ ಸಮೀಕ್ಷೆಗಳು..! ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

ಕಾಂಗ್ರೆಸ್ ಪರ ಹೊರಬಿದ್ದ ಮತಗಟ್ಟೆ ಸಮೀಕ್ಷೆಗಳು..! ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

Published : Dec 01, 2023, 12:15 PM IST

ಬಿಜೆಪಿಗೆ ಅಧಿಕಾರಕ್ಕೇರುವ ಕನಸು ಕನಸಾಗಿಯೇ ಉಳಿತಾ..?
ಛತ್ತೀಸ್‌ಗಢದಲ್ಲಿ ನಿರಾಸೆ ಅನುಭವಿಸುತ್ತಾ ಕಮಲ..?
ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

ಛತ್ತೀಸ್‌ಗಢ ರಾಜ್ಯಕ್ಕೆ India Today Axis My India ಸಮೀಕ್ಷೆಯಲ್ಲಿ ಕಾಂಗ್ರೆಸ್‌(Congress) 40 ರಿಂದ 50 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ, ಬಿಜೆಪಿ 36-46 ಸ್ಥಾನ ಗೆಲ್ಲಬಹುದು ಎನ್ನಲಾಗಿದೆ. ಇತರೆ 1 ರಿಂದ 5 ಸ್ಥಾನ ಗೆಲ್ಲಬಹುದು ಎಂದಿದೆ. ಇನ್ನು C Voter ತನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್‌ 41-53 ಸ್ಥಾನ ಗೆಲ್ಲಬಹುದು ಎಂದಿದ್ದರೆ, ಬಿಜೆಪಿ(BJP) 36-48 ಸ್ಥಾನ ಗೆಲ್ಲಬಹುದು ಎಂದು ಅಂದಾಜು ಮಾಡಿದೆ. ಇತರೆ 0 ಯಿಂದ 4 ಸ್ಥಾನ ಗೆಲ್ಲಬಹುದು ಎಂದು ತಿಳಿಸಿದೆ. ರಿಪಬ್ಲಿಕ್-ಮಾಟ್ರೀಜ್‌ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಪಕ್ಷ 44-52 ಸ್ಥಾನ, ಬಿಜೆಪಿ 34-42 ಸ್ಥಾನ ಹಾಗೂ ಇತರೆ 0 ಯಿಂದ 2 ಸ್ಥಾನ ಗೆಲ್ಲಬಹುದು ಎಂದಿದೆ. Times Now ETG ತನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್‌ 34-36 ಸೀಟ್‌ಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಬಿಜೆಪಿ 26-30 ಸೀಟ್‌ಗಳಲ್ಲಿ ಹಾಗೂ ಇತರೇ 2-4 ಸೀಟ್‌ಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದಿದೆ. News 24-Chanakya ಪ್ರಕಾರ ಕಾಂಗ್ರೆದ್‌ 57 ಸೀಟ್‌ಗಳಲ್ಲಿ ಗೆಲ್ಲಲಿದ್ದರೆ, ಬಿಜೆಪಿ 33 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದು ತಿಳಿಸಿದೆ.

ಇದನ್ನೂ ವೀಕ್ಷಿಸಿ:  ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
22:58ಉಗ್ರನಾಗಲು ಪಾಕಿಸ್ತಾನಕ್ಕೆ ತೆರಳಿ ರಿಯಲ್ ಧುರಂಧರ್ ಆದ ಕಾಶ್ಮೀರ ಯುವಕ, ಬೆಚ್ಚಿ ಬೀಳಿಸೋ ಘಟನೆ
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
Read more