ಕಾಂಗ್ರೆಸ್ ಪರ ಹೊರಬಿದ್ದ ಮತಗಟ್ಟೆ ಸಮೀಕ್ಷೆಗಳು..! ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

ಕಾಂಗ್ರೆಸ್ ಪರ ಹೊರಬಿದ್ದ ಮತಗಟ್ಟೆ ಸಮೀಕ್ಷೆಗಳು..! ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

Published : Dec 01, 2023, 12:15 PM IST

ಬಿಜೆಪಿಗೆ ಅಧಿಕಾರಕ್ಕೇರುವ ಕನಸು ಕನಸಾಗಿಯೇ ಉಳಿತಾ..?
ಛತ್ತೀಸ್‌ಗಢದಲ್ಲಿ ನಿರಾಸೆ ಅನುಭವಿಸುತ್ತಾ ಕಮಲ..?
ರಮಣ್ ಸಿಂಗ್ ನಾಯಕತ್ವ ಬಿಜೆಪಿಗೆ ಮುಳುವಾಯ್ತಾ?

ಛತ್ತೀಸ್‌ಗಢ ರಾಜ್ಯಕ್ಕೆ India Today Axis My India ಸಮೀಕ್ಷೆಯಲ್ಲಿ ಕಾಂಗ್ರೆಸ್‌(Congress) 40 ರಿಂದ 50 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ, ಬಿಜೆಪಿ 36-46 ಸ್ಥಾನ ಗೆಲ್ಲಬಹುದು ಎನ್ನಲಾಗಿದೆ. ಇತರೆ 1 ರಿಂದ 5 ಸ್ಥಾನ ಗೆಲ್ಲಬಹುದು ಎಂದಿದೆ. ಇನ್ನು C Voter ತನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್‌ 41-53 ಸ್ಥಾನ ಗೆಲ್ಲಬಹುದು ಎಂದಿದ್ದರೆ, ಬಿಜೆಪಿ(BJP) 36-48 ಸ್ಥಾನ ಗೆಲ್ಲಬಹುದು ಎಂದು ಅಂದಾಜು ಮಾಡಿದೆ. ಇತರೆ 0 ಯಿಂದ 4 ಸ್ಥಾನ ಗೆಲ್ಲಬಹುದು ಎಂದು ತಿಳಿಸಿದೆ. ರಿಪಬ್ಲಿಕ್-ಮಾಟ್ರೀಜ್‌ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಪಕ್ಷ 44-52 ಸ್ಥಾನ, ಬಿಜೆಪಿ 34-42 ಸ್ಥಾನ ಹಾಗೂ ಇತರೆ 0 ಯಿಂದ 2 ಸ್ಥಾನ ಗೆಲ್ಲಬಹುದು ಎಂದಿದೆ. Times Now ETG ತನ್ನ ಸಮೀಕ್ಷೆಯಲ್ಲಿ ಕಾಂಗ್ರೆಸ್‌ 34-36 ಸೀಟ್‌ಗಳಲ್ಲಿ ಗೆಲುವು ಸಾಧಿಸಲಿದೆ ಎಂದಿದ್ದರೆ, ಬಿಜೆಪಿ 26-30 ಸೀಟ್‌ಗಳಲ್ಲಿ ಹಾಗೂ ಇತರೇ 2-4 ಸೀಟ್‌ಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದಿದೆ. News 24-Chanakya ಪ್ರಕಾರ ಕಾಂಗ್ರೆದ್‌ 57 ಸೀಟ್‌ಗಳಲ್ಲಿ ಗೆಲ್ಲಲಿದ್ದರೆ, ಬಿಜೆಪಿ 33 ಸ್ಥಾನಗಳಲ್ಲಿ ವಿಜಯ ಸಾಧಿಸಲಿದೆ ಎಂದು ತಿಳಿಸಿದೆ.

ಇದನ್ನೂ ವೀಕ್ಷಿಸಿ:  ರಾಜಸ್ಥಾನದಲ್ಲಿ ಮತ್ತೆ ರೋಟೆಷನ್ ಪದ್ಧತಿ ಪಕ್ಕಾನಾ..? 1998ರಿಂದ ಪ್ರತಿ ಬಾರಿ ಅಧಿಕಾರ ಅದಲು- ಬದಲು!

22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more