News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

Published : Jan 26, 2024, 10:10 AM ISTUpdated : Jan 26, 2024, 10:13 AM IST

ಬಿಜೆಪಿ ಪಕ್ಷ ಸೇರಲು ಉತ್ಸುಕವಾಗಿರುವ ಜನಾರ್ದನ್ ರೆಡ್ಡಿ..!
ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ
ರೆಡ್ಡಿ ಸೇರ್ಪಡೆಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ

ಲೋಕಾಸಭಾ ಚುನಾವಣೆಗೂ ಮುನ್ನ ಆಪರೇಷನ್ ಕಮಲ ಶುರುವಾಗಿದ್ದು, ಈಗಾಗಲೇ ಜಗದೀಶ್‌ ಶೆಟ್ಟರ್‌(Jagdish Shettar) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಜನಾರ್ದನ್ ರೆಡ್ಡಿ, ಲಕ್ಷ್ಮಣ್ ಸವದಿ(Laxman Savadi) ಮುಂದಿನ ನಡೆಯೇನು..? ಎಂಬ ಪ್ರಶ್ನೆ ಎಲ್ಲಾರನ್ನೂ ಕಾಡುತ್ತಿದೆ. ಬಿಜೆಪಿ(BJP) ಪಕ್ಷ ಸೇರಲು ಜನಾರ್ದನ್ ರೆಡ್ಡಿ ಉತ್ಸುಕರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದಾರೆ. ರೆಡ್ಡಿ ಸೇರ್ಪಡೆ ಬಗ್ಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ ಮಾಡಲಿದ್ದಾರೆ. ಇನ್ನೂ ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ. ಸವದಿ ಕರೆದು  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡಲ್ಲ ಎಂದು ಸವದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more