News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

Published : Jan 26, 2024, 10:10 AM ISTUpdated : Jan 26, 2024, 10:13 AM IST

ಬಿಜೆಪಿ ಪಕ್ಷ ಸೇರಲು ಉತ್ಸುಕವಾಗಿರುವ ಜನಾರ್ದನ್ ರೆಡ್ಡಿ..!
ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ
ರೆಡ್ಡಿ ಸೇರ್ಪಡೆಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ

ಲೋಕಾಸಭಾ ಚುನಾವಣೆಗೂ ಮುನ್ನ ಆಪರೇಷನ್ ಕಮಲ ಶುರುವಾಗಿದ್ದು, ಈಗಾಗಲೇ ಜಗದೀಶ್‌ ಶೆಟ್ಟರ್‌(Jagdish Shettar) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಜನಾರ್ದನ್ ರೆಡ್ಡಿ, ಲಕ್ಷ್ಮಣ್ ಸವದಿ(Laxman Savadi) ಮುಂದಿನ ನಡೆಯೇನು..? ಎಂಬ ಪ್ರಶ್ನೆ ಎಲ್ಲಾರನ್ನೂ ಕಾಡುತ್ತಿದೆ. ಬಿಜೆಪಿ(BJP) ಪಕ್ಷ ಸೇರಲು ಜನಾರ್ದನ್ ರೆಡ್ಡಿ ಉತ್ಸುಕರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದಾರೆ. ರೆಡ್ಡಿ ಸೇರ್ಪಡೆ ಬಗ್ಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ ಮಾಡಲಿದ್ದಾರೆ. ಇನ್ನೂ ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ. ಸವದಿ ಕರೆದು  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡಲ್ಲ ಎಂದು ಸವದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

20:57Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
18:19ಪುಟಿನ್ ಭಾರತ ಭೇಟಿಯಿಂದ ಹೊಸ ಚರಿತ್ರೆಗೆ ಮುನ್ನುಡಿ, ಕೆಲ ರಾಷ್ಟ್ರಗಳಿಗೆ ಟೆನ್ಶನ್
45:03ಕಿಚ್ಚು ಹೊತ್ತಿಸಿದ ‘ಸಂಚಾರ ಸಾಥಿ​’ ಆ್ಯಪ್; ನಾಯಿ ಇಂದಿನ ಮುಖ್ಯ ವಿಷಯ ಎಂದು ರಾಹುಲ್ ವ್ಯಂಗ್ಯ
01:49Viral Video: ಹೈದ್ರಾಬಾದ್‌ನಲ್ಲಿ ಅಮಾನವೀಯ ಕೃತ್ಯ, ಪುಟ್ಟ ಬಾಲಕಿಯ ಮೇಲೆ ಶಾಲೆಯ ಆಯಾ ಕ್ರೌರ್ಯ!
20:02ಮೋದಿ ಮಾರ್ಗ.. ಕುಮಾರ ಪರ್ವ: ಆತ್ಮನಿರ್ಭರ ಹೆಜ್ಜೆ.. ನಮೋ ಗುರಿಗೆ ಎಚ್​ಡಿಕೆ ಸಾಥ್​​!
20:35Ditwah Cyclone: ಕಾಡುವ ಮಳೆ, ನಡುಗುವು ಭೂಮಿ: ಕಡಲಿನಿಂದ ಕೇಡಿನ ಸಂದೇಶ!
25:147 ನಿಮಿಷದಲ್ಲಿ 7 ಕೋಟಿ ಕದ್ದವರು 24 ಗಂಟೆಯಲ್ಲಿ ಲಾಕ್: ಪಕ್ಕಾ ಪ್ಲಾನ್​ ಮಾಡಿದವರು ಅದೊಂದು ತಪ್ಪು ಮಾಡಿದ್ರು!
22:45ಸೌದಿಯಲ್ಲಿ ಭಾರತೀಯ ಉಮ್ರಾ ಯಾತ್ರಿಗಳ ದುರಂತ ಅಂತ್ಯ: ಅಗ್ನಿವ್ಯೂಹದಿಂದ ಪಾರಾದ ಆ ಒಬ್ಬ ಯಾರು?
01:30ಮಹಾರಾಷ್ಟ್ರ: ಡಿಜೆ ವಿಚಾರಕ್ಕೆ ವರನಿಗೆ ಚಾಕು ಇರಿತ, ಡ್ರೋನ್‌ ಮೂಲಕ 2 ಕಿ.ಮೀ ಆರೋಪಿಗಳ ಚೇಸಿಂಗ್!
Read more