News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

Published : Jan 26, 2024, 10:10 AM ISTUpdated : Jan 26, 2024, 10:13 AM IST

ಬಿಜೆಪಿ ಪಕ್ಷ ಸೇರಲು ಉತ್ಸುಕವಾಗಿರುವ ಜನಾರ್ದನ್ ರೆಡ್ಡಿ..!
ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ
ರೆಡ್ಡಿ ಸೇರ್ಪಡೆಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ

ಲೋಕಾಸಭಾ ಚುನಾವಣೆಗೂ ಮುನ್ನ ಆಪರೇಷನ್ ಕಮಲ ಶುರುವಾಗಿದ್ದು, ಈಗಾಗಲೇ ಜಗದೀಶ್‌ ಶೆಟ್ಟರ್‌(Jagdish Shettar) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಜನಾರ್ದನ್ ರೆಡ್ಡಿ, ಲಕ್ಷ್ಮಣ್ ಸವದಿ(Laxman Savadi) ಮುಂದಿನ ನಡೆಯೇನು..? ಎಂಬ ಪ್ರಶ್ನೆ ಎಲ್ಲಾರನ್ನೂ ಕಾಡುತ್ತಿದೆ. ಬಿಜೆಪಿ(BJP) ಪಕ್ಷ ಸೇರಲು ಜನಾರ್ದನ್ ರೆಡ್ಡಿ ಉತ್ಸುಕರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದಾರೆ. ರೆಡ್ಡಿ ಸೇರ್ಪಡೆ ಬಗ್ಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ ಮಾಡಲಿದ್ದಾರೆ. ಇನ್ನೂ ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ. ಸವದಿ ಕರೆದು  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡಲ್ಲ ಎಂದು ಸವದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

24:09ದೀದಿ ಕೋಟೆಯಲ್ಲಿ ಮಹಾಬಿರುಕು.. ಏನು ಕಾರಣ? ಗಜಕೇಸರಿ ವ್ಯೂಹ.. ದೀದಿ ದಿಗ್ಬಂಧನ.. ಏನಿದರ ಗುಟ್ಟು?
24:26ಪ್ಲಾಸ್ಟಿಕ್ ನೋಟು... ಕರೆನ್ಸಿ ಕ್ರಾಂತಿ! ಕಾಗದದ ನೋಟುಗಳ ಆಯಸ್ಸು ಖತಂ, ಮತ್ತೆ ಡಿಮಾನಟೈಸೇಶನ್..?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
Read more