News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

News Hour: ಜಗದೀಶ್ ಶೆಟ್ಟರ್ ಆಯ್ತು.. ಬಿಜೆಪಿ ಲಿಸ್ಟ್‌ನಲ್ಲಿ ಇನ್ನೂ ಇರೋರು ಯಾರು?

Published : Jan 26, 2024, 10:10 AM ISTUpdated : Jan 26, 2024, 10:13 AM IST

ಬಿಜೆಪಿ ಪಕ್ಷ ಸೇರಲು ಉತ್ಸುಕವಾಗಿರುವ ಜನಾರ್ದನ್ ರೆಡ್ಡಿ..!
ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ
ರೆಡ್ಡಿ ಸೇರ್ಪಡೆಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ

ಲೋಕಾಸಭಾ ಚುನಾವಣೆಗೂ ಮುನ್ನ ಆಪರೇಷನ್ ಕಮಲ ಶುರುವಾಗಿದ್ದು, ಈಗಾಗಲೇ ಜಗದೀಶ್‌ ಶೆಟ್ಟರ್‌(Jagdish Shettar) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಇದೀಗ ಜನಾರ್ದನ್ ರೆಡ್ಡಿ, ಲಕ್ಷ್ಮಣ್ ಸವದಿ(Laxman Savadi) ಮುಂದಿನ ನಡೆಯೇನು..? ಎಂಬ ಪ್ರಶ್ನೆ ಎಲ್ಲಾರನ್ನೂ ಕಾಡುತ್ತಿದೆ. ಬಿಜೆಪಿ(BJP) ಪಕ್ಷ ಸೇರಲು ಜನಾರ್ದನ್ ರೆಡ್ಡಿ ಉತ್ಸುಕರಾಗಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದ ಕೆಲ ನಾಯಕರಿಂದಲೂ ರೆಡ್ಡಿ ಸೇರ್ಪಡೆಗೆ ಆಸಕ್ತಿ ತೋರುತ್ತಿದ್ದಾರೆ. ರೆಡ್ಡಿ ಸೇರ್ಪಡೆ ಬಗ್ಗೆ ಮೋದಿ, ಅಮಿತ್ ಶಾ ಅಂತಿಮ ತೀರ್ಮಾನ ಮಾಡಲಿದ್ದಾರೆ. ಇನ್ನೂ ಲಕ್ಷ್ಮಣ ಸವದಿ ಕಾಂಗ್ರೆಸ್‌ನಲ್ಲೇ ಮುಂದುವರೆಯಲು ನಿರ್ಧರಿಸಿದ್ದಾರೆ. ಸವದಿ ಕರೆದು  ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಾತನಾಡಿದ್ದಾರೆ. ಯಾವುದೇ ಕಾರಣಕ್ಕೂ ನಾನು ಕಾಂಗ್ರೆಸ್‌ ಬಿಡಲ್ಲ ಎಂದು ಸವದಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: Today Horoscope: ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ ? ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ?

45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
20:46ಕನಸಿಗೆ ಎದುರಾಯ್ತು ಚತುರ್ಮುಖ ಕಂಟಕ! ಭಾರತದ ಖಜಾನೆ ಖಾಲಿ, ಬಂಗಾರವೇ ವಿಲನ್!
22:50ದಳಪತಿ ಹೊಡೆತಕ್ಕೆ ಅಮ್ಮನ ಕೋಟೆ ಛಿದ್ರ, ವಿಜಯ್‌ಗೆ ಜೈ ಎಂದ ಜಯಲಲಿತಾ ಪಕ್ಷದ 30 ಶಾಸಕರು
21:28ಸಾಲ ಮಾಡಿ ತುಪ್ಪ ತಿನ್ನಿಸಬೇಕಾ ಮುಖ್ಯಮಂತ್ರಿ ವಿಜಯ್? ಏನ್ ಮಾಡ್ತಾರೆ ದಳಪತಿ ?
19:23₹10 ಲಕ್ಷ ಕೋಟಿ ಸಾಲದ ಬೆಟ್ಟ.. ಹೊಸ ಸರ್ಕಾರಕ್ಕೆ ಬಿಗ್ ಚಾಲೆಂಜ್: ವಿಜಯ್ ವಿಜಯ ತಂತ್ರವೇನು?
19:54ಮುಖ್ಯಮಂತ್ರಿ ವಿಜಯ್ ಫಸ್ಟ್ ಡೇ ಫಸ್ಟ್ ಶೋ: ಭರವಸೆಗಳ ಬೆಟ್ಟ, ಖಜಾನೆಗೆ ಭಾರಿ ಹೊರೆ!
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
Read more