ಬೇಲೂರು ಮಠದಲ್ಲಿ ಬಯಲಾಯ್ತು ನಮೋ ಪ್ರಧಾನಿ ರಹಸ್ಯ!

ಬೇಲೂರು ಮಠದಲ್ಲಿ ಬಯಲಾಯ್ತು ನಮೋ ಪ್ರಧಾನಿ ರಹಸ್ಯ!

Suvarna News   | Asianet News
Published : Jan 13, 2020, 06:56 PM IST

ದೇಶದ ಪ್ರಧಾನಿ, ಚೌಕಿದಾರ ನರೇಂದ್ರ ಮೋದಿಗೂ ಪಶ್ಚಿಮ ಬಂಗಾಳಕ್ಕೂ ಅವಿನಾಭಾವ ಸಂಬಂಧವಿದೆ. ಸ್ವತಃ ಮೋದಿಯವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದರು. ಅವರು ಹೂಗ್ಲಿ ನದಿ ದಂಡೆಯಲ್ಲಿರುವ ಬೇಲೂರು ಮಠಕ್ಕೆ ಭೇಟಿ ಕೊಟ್ಟ ಸಂದರ್ಭವೇ ಇದಕ್ಕೆ ಸಾಕ್ಷಿ. 

 

ನವದೆಹಲಿ (ಜ. 13): ದೇಶದ ಪ್ರಧಾನಿ, ಚೌಕಿದಾರ ನರೇಂದ್ರ ಮೋದಿಗೂ ಪಶ್ಚಿಮ ಬಂಗಾಳಕ್ಕೂ ಅವಿನಾಭಾವ ಸಂಬಂಧವಿದೆ. ಸ್ವತಃ ಮೋದಿಯವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದರು. ಅವರು ಹೂಗ್ಲಿ ನದಿ ದಂಡೆಯಲ್ಲಿರುವ ಬೇಲೂರು ಮಠಕ್ಕೆ ಭೇಟಿ ಕೊಟ್ಟ ಸಂದರ್ಭವೇ ಇದಕ್ಕೆ ಸಾಕ್ಷಿ. 

ನರೇಂದ್ರ ಮೋದಿಯವರು ಎರಡು ಬಾರಿ ಪ್ರಧಾನಿಯಾಗಲು ಇದರ ಹಿಂದೆ ಬೇಲೂರು ಮಠದಲ್ಲಿ ನಿಗೂಢ ಘಟನೆಯೊಂದು ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? ಸಂದರ್ಶನವೊಂದರಲ್ಲಿ ಮೋದಿ ಬಿಚ್ಚಿಟ್ಟ ರಹಸ್ಯವೇನು? ಈ ವಿಡಿಯೋ ನೋಡಿ! 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?