ಬೇಲೂರು ಮಠದಲ್ಲಿ ಬಯಲಾಯ್ತು ನಮೋ ಪ್ರಧಾನಿ ರಹಸ್ಯ!

ಬೇಲೂರು ಮಠದಲ್ಲಿ ಬಯಲಾಯ್ತು ನಮೋ ಪ್ರಧಾನಿ ರಹಸ್ಯ!

Suvarna News   | Asianet News
Published : Jan 13, 2020, 06:56 PM IST

ದೇಶದ ಪ್ರಧಾನಿ, ಚೌಕಿದಾರ ನರೇಂದ್ರ ಮೋದಿಗೂ ಪಶ್ಚಿಮ ಬಂಗಾಳಕ್ಕೂ ಅವಿನಾಭಾವ ಸಂಬಂಧವಿದೆ. ಸ್ವತಃ ಮೋದಿಯವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದರು. ಅವರು ಹೂಗ್ಲಿ ನದಿ ದಂಡೆಯಲ್ಲಿರುವ ಬೇಲೂರು ಮಠಕ್ಕೆ ಭೇಟಿ ಕೊಟ್ಟ ಸಂದರ್ಭವೇ ಇದಕ್ಕೆ ಸಾಕ್ಷಿ. 

 

ನವದೆಹಲಿ (ಜ. 13): ದೇಶದ ಪ್ರಧಾನಿ, ಚೌಕಿದಾರ ನರೇಂದ್ರ ಮೋದಿಗೂ ಪಶ್ಚಿಮ ಬಂಗಾಳಕ್ಕೂ ಅವಿನಾಭಾವ ಸಂಬಂಧವಿದೆ. ಸ್ವತಃ ಮೋದಿಯವರೇ ಈ ವಿಚಾರವನ್ನು ಬಹಿರಂಗಪಡಿಸಿದ್ದರು. ಅವರು ಹೂಗ್ಲಿ ನದಿ ದಂಡೆಯಲ್ಲಿರುವ ಬೇಲೂರು ಮಠಕ್ಕೆ ಭೇಟಿ ಕೊಟ್ಟ ಸಂದರ್ಭವೇ ಇದಕ್ಕೆ ಸಾಕ್ಷಿ. 

ನರೇಂದ್ರ ಮೋದಿಯವರು ಎರಡು ಬಾರಿ ಪ್ರಧಾನಿಯಾಗಲು ಇದರ ಹಿಂದೆ ಬೇಲೂರು ಮಠದಲ್ಲಿ ನಿಗೂಢ ಘಟನೆಯೊಂದು ನಡೆದಿದೆ ಎನ್ನಲಾಗಿದೆ. ಅಷ್ಟಕ್ಕೂ ಅಲ್ಲಿ ನಡೆದಿದ್ದೇನು? ಸಂದರ್ಶನವೊಂದರಲ್ಲಿ ಮೋದಿ ಬಿಚ್ಚಿಟ್ಟ ರಹಸ್ಯವೇನು? ಈ ವಿಡಿಯೋ ನೋಡಿ! 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್