Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Suvarna News   | Asianet News
Published : Nov 26, 2021, 02:48 PM IST

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar) ಅವರಿಂದ ರಚಿಸಲ್ಪಟ್ಟಸಂವಿಧಾನ ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. 

ನವದೆಹಲಿ (ನ. 26): ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar)  ಅವರಿಂದ ರಚಿಸಲ್ಪಟ್ಟ ಸಂವಿಧಾನ (Constitution) ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. ನರೇಂದ್ರ ಮೋದಿಯವರು (PM Modi) ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ 2015ರಿಂದ ನವೆಂಬರ್‌ 26ನ್ನು ಸಂವಿಧಾನ ದಿವಸವನ್ನಾಗಿ (Constition day) ಆಚರಿಸಲು ಕರೆ ನೀಡಿದ್ದರು. ಇಂದು ಸಂವಿಧಾನ ದಿನದ ಅಂಗವಾಗಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. 

" ಈ ದಿನ ಬಾಬಾ ಸಾಹೇಬ್ ಅಂಬೇಡ್ಕರ್, ರಾಜೇಂದ್ರ ಪ್ರಸಾದ್‌ರದ್ದು. ಈ ದಿನ ಈ ಸದನಕ್ಕೆ ನಮಸ್ಕರಿಸಬೇಕು. ಈ ಪವಿತ್ರ ಸ್ಥಳದಲ್ಲಿ ಹೋರಾಟಗಾರರು ಭಾರತದ ಭವಿಷ್ಯ ನಿರ್ಧರಿಸಿದರು. ಭಾರತ ವಿಭಜನೆಯ ಮಧ್ಯೆಯೂ ಎಲ್ಲರ ಎದೆಯಲ್ಲಿ ಒಂದೇ ಮಂತ್ರವಿತ್ತು.  ಎಲ್ಲಾ ವೈವಿದ್ಯತೆಯ ಮಧ್ಯೆ ಒಂದು ಬಂಧನ ಬೇಕಾಗಿತ್ತು. ಸಂವಿಧಾನ ಚಿಕ್ಕ ಚಿಕ್ಕ ರಾಜ್ಯಗಳನ್ನು ಒಂದು ಮಾಡಿ ಭಾರತ ನಿರ್ಮಿಸಿತು. ನಮ್ಮ ಸಂವಿಧಾನ ಕೇವಲ ಅನೇಕ ವೈವಿಧ್ಯತೆಯ ಸಂಗ್ರಹ ಮಾತ್ರವಲ್ಲ, ನಮ್ಮ ಸಹಸ್ರಾರು ವರ್ಷಗಳ ಪರಂಪರೆಯ ಆಧುನಿಕ ಅಭಿವ್ಯಕ್ತಿ' ಎಂದು ಪ್ರಧಾನಿ ಮೋದಿ ಹೇಳಿದರು. 

24:25ಭಾರತದ ಬಳಿಯೂ ಇದೆ ಮಲಕ್ಕಾ ಜಲಸಂಧಿ ಮುಚ್ಚಿದ್ರೆ ಕೆಲ ದೇಶದ ಕತೆ ಗೋವಿಂದ
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
23:34ಕೇರಳ ಎಲೆಕ್ಷನ್ ಗ್ರೌಂಡ್ ರಿಪೋರ್ಟ್: ಕನ್ನಡಿಗರೇ ಹೆಚ್ಚಿರುವ ಮಂಜೇಶ್ವರದ ಜನ ಹೇಳೋದೇನು?
20:04Suvarna Focus: ಕೆಂಪು ರಕ್ಕಸ ಕೋಟೆ ಧೂಳಿಪಟ, ಭಾರತ ಈಗ ನಕ್ಸಲ್ ಮುಕ್ತ! 59 ವರ್ಷಗಳ ರಕ್ಕಸನಿಗೆ ಶಾಶ್ವತ ಅಂತ್ಯಕ್ರಿಯೆ
53:2759 ವರ್ಷಗಳ ನಕ್ಸಲ್ ಯುಗಾಂತ್ಯ? ಅಮಿತ್ ಶಾ ಮಹತ್ವದ ಘೋಷಣೆ! 59 ವರ್ಷದ ಬಳಿಕ ಭಾರತ ನಿರಾಳ!
16:00ನೆತನ್ಯಾಹು ಹೆಣೆದ 'ಹೆಕ್ಸಾಗನ್' ವ್ಯೂಹಕ್ಕೆ ಮೋದಿ ಸಾರಥಿ: ಇಸ್ರೇಲ್ ಭೇಟಿಯಿಂದ ಜಾಗತಿಕ ರಾಜಕಾರಣದಲ್ಲಿ ಹೊಸ ಸಂಚಲನ!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್