Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Constitution Day: 'ಸಂವಿಧಾನ ಅನೇಕ ವೈವಿಧ್ಯತೆಯ ಸಂಗ್ರಹ, ನಮ್ಮ ಪರಂಪರೆಯ ಆಧುನಿಕ ಅಭಿವ್ಯಕ್ತಿ'

Suvarna News   | Asianet News
Published : Nov 26, 2021, 02:48 PM IST

ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar) ಅವರಿಂದ ರಚಿಸಲ್ಪಟ್ಟಸಂವಿಧಾನ ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. 

ನವದೆಹಲಿ (ನ. 26): ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ (Democracy) ದೇಶವಾದ ಭಾರತದಲ್ಲಿ ಡಾ.ಬಾಬಾ ಸಾಹೇಬ್‌ ಅಂಬೇಡ್ಕರ್‌ (BR Ambedkar)  ಅವರಿಂದ ರಚಿಸಲ್ಪಟ್ಟ ಸಂವಿಧಾನ (Constitution) ಸಂಪೂರ್ಣ ಯಶಸ್ವಿಯಾಗಿದೆ. ಈ ಸಂವಿಧಾನವೇ ದೇಶವಾಸಿಗಳೆಲ್ಲರಿಗೂ ಪ್ರೇರಕ ಶಕ್ತಿಯಾಗಿದೆ. ನರೇಂದ್ರ ಮೋದಿಯವರು (PM Modi) ಪ್ರಧಾನಿಯಾಗಿ ಅಧಿಕಾರಕ್ಕೆ ಬಂದ ನಂತರ 2015ರಿಂದ ನವೆಂಬರ್‌ 26ನ್ನು ಸಂವಿಧಾನ ದಿವಸವನ್ನಾಗಿ (Constition day) ಆಚರಿಸಲು ಕರೆ ನೀಡಿದ್ದರು. ಇಂದು ಸಂವಿಧಾನ ದಿನದ ಅಂಗವಾಗಿ ಪ್ರಧಾನಿ ಮೋದಿ ಭಾಷಣ ಮಾಡಿದ್ದಾರೆ. 

" ಈ ದಿನ ಬಾಬಾ ಸಾಹೇಬ್ ಅಂಬೇಡ್ಕರ್, ರಾಜೇಂದ್ರ ಪ್ರಸಾದ್‌ರದ್ದು. ಈ ದಿನ ಈ ಸದನಕ್ಕೆ ನಮಸ್ಕರಿಸಬೇಕು. ಈ ಪವಿತ್ರ ಸ್ಥಳದಲ್ಲಿ ಹೋರಾಟಗಾರರು ಭಾರತದ ಭವಿಷ್ಯ ನಿರ್ಧರಿಸಿದರು. ಭಾರತ ವಿಭಜನೆಯ ಮಧ್ಯೆಯೂ ಎಲ್ಲರ ಎದೆಯಲ್ಲಿ ಒಂದೇ ಮಂತ್ರವಿತ್ತು.  ಎಲ್ಲಾ ವೈವಿದ್ಯತೆಯ ಮಧ್ಯೆ ಒಂದು ಬಂಧನ ಬೇಕಾಗಿತ್ತು. ಸಂವಿಧಾನ ಚಿಕ್ಕ ಚಿಕ್ಕ ರಾಜ್ಯಗಳನ್ನು ಒಂದು ಮಾಡಿ ಭಾರತ ನಿರ್ಮಿಸಿತು. ನಮ್ಮ ಸಂವಿಧಾನ ಕೇವಲ ಅನೇಕ ವೈವಿಧ್ಯತೆಯ ಸಂಗ್ರಹ ಮಾತ್ರವಲ್ಲ, ನಮ್ಮ ಸಹಸ್ರಾರು ವರ್ಷಗಳ ಪರಂಪರೆಯ ಆಧುನಿಕ ಅಭಿವ್ಯಕ್ತಿ' ಎಂದು ಪ್ರಧಾನಿ ಮೋದಿ ಹೇಳಿದರು. 

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
46:41ರಾಮನ ಹುಂಡಿ ಕನ್ನ: ಬಯಲಾಗ್ತಿದೆ ಅವಿನಾಶ್ ಶುಕ್ಲಾ ಲೂಟಿ ಕಥೆ, ಗೆಳತಿಗೆ ಐಫೋನ್, ಸೋದರರಿಗೆ ಲಕ್ಷ ಲಕ್ಷ ಉಡುಗೊರೆ!
21:58ಪ್ರಳಯ ಸೂಚನೆ ಕೊಟ್ಟನಾ ಬಾಬಾ ಬರ್ಫಾನಿ? ಕರಗುತ್ತಿದೆ ಹಿಮಾಲಯದ ಜೀವನಾಡಿ, ದರ್ಶನವೇ ಸಿಗದ ಭಕ್ತರು ಮಾಯವಾದ ಶಿವಲಿಂಗ!
23:45ಮನೆಯಲ್ಲಿರುವ ಬಂಗಾರಕ್ಕೆ ಬಡ್ಡಿ ಸಿಗುತ್ತಾ? ನಿಮ್ಮ ಬಂಗಾರ, ದೇಶಕ್ಕೆ ಬಂಡವಾಳ! ಮನೆಯಲ್ಲಿಟ್ಟಿರುವ ಬಂಗಾರದ ಮೇಲೆ ಮೋದಿ ಕಣ್ಣು..!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?